ಮಲೆನಾಡ ಹಳ್ಳಿಗಳಲ್ಲಿ ಬೇಸಗೆ ಅಭ್ಯಾಗತ ‘ಮಂಗನ ಕಾಯಿಲೆ’ ಪ್ರತ್ಯಕ್ಷ
ಮಲೆನಾಡ ಹಳ್ಳಿಗಳಲ್ಲಿ ಬೇಸಗೆ ಅಭ್ಯಾಗತ ‘ಮಂಗನ ಕಾಯಿಲೆ’ ಪ್ರತ್ಯಕ್ಷ
ಓರ್ವನ ಬಲಿ, 26 ಮಂದಿಗೆ ಸೋಂಕು ಗುಣ, ಆರೋಗ್ಯ ಇಲಾಖೆಯಿಂದ ಲಸಿಕೆ ಆಂದೋಲನ
ಶಿವಮೊಗ್ಗ, ಉತ್ತರ ಕನನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಂಗನ ಕಾಯಿಲೆ (Monkey fever) ಕಂಡು ಬಂದಿದ್ದು , ಪ್ರಸಕ್ತ ಬೇಸಗೆಯಲ್ಲಿ 26 ಪ್ರಕರಣಗಳು ವರದಿಯಾಗಿವೆ. ಮಂಗನ ಕಾಯಿಲೆ ಕಂಡುಬಂದಿರುವ ಪ್ರದೇಶಗಳಲ್ಲಿ ಲಸಿಕೆ ಹಾಕಲಾಗುತ್ತಿದೆ. ಈಗಾಗಲೇ 28 ಸಾವಿರ ಮಂದಿಗೆ ಲಸಿಕೆ ಹಾಕಲಾಗಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.
ಶಿವಮೊಗ್ಗದ ಮಲೆನಾಡಿನ ಜಿಲ್ಲೆಗಳಲ್ಲಿ ಮಂಗನ ಕಾಯಿಲೆಯ ಲಸಿಕೆಯನ್ನು ಉಚಿತವಾಗಿ ಹಾಕಲಾಗುತ್ತಿದೆ. ಮಂಗನ ಕಾಯಿಲೆ ಗುಣಪಡಿಸಬಹುದಾದ ವ್ಯಾಧಿಯಾಗಿದ್ದು , ಮೆದುಳಿಗೆ ಸೋಂಕು ತಗುಲಿದಲ್ಲಿ ಮಾತ್ರ ಮಾರಣಾಂತಿಕವಾಗಬಲ್ಲದು ಎಂದು ಶಿವಮೊಗ್ಗ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಚ್.ಸತೀಶ್ ತಿಳಿಸಿದ್ದಾರೆ.
ಡಾ. ಸತೀಶ್ ನೀಡುವ ಅಂಕಿಅಂಶಗಳ ಪ್ರಕಾರ- ಮಂಗನ ಕಾಯಿಲೆಗೆ ಬಲಿಯಾಗುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಪ್ರಸಕ್ತ ವರ್ಷದಲ್ಲಿ ಓರ್ವ ವ್ಯಕ್ತಿ ಮಂಗನ ಕಾಯಿಲೆಗೆ ಬಲಿಯಾಗಿದ್ದಾನೆ. ಉಳಿದ 26 ಪ್ರಕರಣಗಳಲ್ಲಿ ಕಾಯಿಲೆ ವಾಸಿಯಾಗಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications