ನರಹಂತಕ ವೀರಪ್ಪನ್ ಶರಣಾಗತಿಗೆ ಅವಕಾಶ ಕಲ್ಪಿಸಿ - ನೆಡುಮಾರನ್
ನರಹಂತಕ ವೀರಪ್ಪನ್ ಶರಣಾಗತಿಗೆ ಅವಕಾಶ ಕಲ್ಪಿಸಿ - ನೆಡುಮಾರನ್
ವೀರಪ್ಪನ್ ಬೇಟೆಗೆ 300 ಕೋಟಿ ರು. ಖರ್ಚು, ತೆರಿಗೆದಾರರ ಹಣ ಮತ್ತೂ ಪೋಲಾಗಬೇಕೆ ?
ಆತನಿಗೆ ಶರಣಾಗುವ ಬಯಕೆ ಇದೆ. ಈಗ ಹಿಂದಿನಂತೆ ಯಾವ ಬೇಡಿಕೆಯನ್ನು ಮುಂದಿಟ್ಟಿಲ್ಲ. ಈ ಹಿಂದೆ ಆತ ನೀಡಿದ್ದ ಕ್ಷಮಾದಾನ ಪ್ರಸ್ತಾಪವನ್ನು ಎರಡು ಸರಕಾರಗಳು ತಿರಸ್ಕರಿಸಿದ್ದವು ಎಂದು ನೆಡುಮಾರನ್ ಹೇಳಿದರು. ಆವರು ಕೊಯಮುತ್ತೂರು ಪ್ರೆಸ್ಕ್ಲಬ್ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.
ವೀರಪ್ಪನ್ ಬೇಟೆಗಾಗಿ 300 ಕೋಟಿ ರುಪಾಯಿ ವ್ಯಯ ಮಾಡಿದ್ದರೂ ಯಾವ ಪ್ರಗತಿಯೂ ಕಂಡು ಬಂದಿಲ್ಲ. ತೆರಿಗೆದಾರರ ಹಣ ಪೋಲಾಗುತ್ತಿದೆಯಷ್ಟೆ. ಆತನನ್ನು ಕಾಡಲ್ಲಿ ಬಿಟ್ಟಲ್ಲಿ ಸರಕಾರ ಮತ್ತು ಸಾರ್ವಜನಿಕರಿಗೆ ಅಪಾಯ ತಪ್ಪಿದ್ದಲ್ಲ. ಅದಕ್ಕಾಗಿ ಮಾನವೀಯ ನಿಲುವಿನಲ್ಲಿ ಚಿಂತಿಸಿ ಆತನಿಗೆ ಕ್ಷಮಾದಾನ ನೀಡಬೇಕು ಎಂದು ಹೇಳಿದರು.
ಪ್ರಜಾಸತಾತ್ಮಕ ಪ್ರಗತಿಪರ ಒಕ್ಕೂಟದ (ಡಿಪಿಎ) ಪರವಾಗಿ ಚುನಾವಣಾ ಪ್ರಚಾರಕ್ಕಾಗಮಿಸಿದ್ದ ನೆಡುಮಾರನ್, ವೀರಪ್ಪನ್ನಿಂದ ಕ್ಷಮಾದಾನದ ಕುರಿತಾದ ಯಾವುದೇ ಪ್ರಸ್ತಾಪಗಳು ತಮಗೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.
(ಪಿಟಿಐ)
ಮುಖಪುಟ / ವೀರಪ್ಪನ್
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications