ಅಬ್ಬರಿಸಿಬೊಬ್ಬಿರಿದ ಮಳೆದಾಳಿಗೆ ಬೆಂಗಳೂರಲ್ಲಿ ಮುನ್ನೂರು ಮರ ಬಲಿ
ಅಬ್ಬರಿಸಿಬೊಬ್ಬಿರಿದ ಮಳೆದಾಳಿಗೆ ಬೆಂಗಳೂರಲ್ಲಿ ಮುನ್ನೂರು ಮರ ಬಲಿ
ಸಂಚಾರ ಅಸ್ತವ್ಯಸ್ತ , ವಿದ್ಯುತ್ ಕಣ್ಣಾಮುಚ್ಚಾಲೆ, ಪಾಲಿಕೆ-ಪೊಲೀಸ್ ನಿದ್ದೆಗೆ ಸಂಚಕಾರ
ಮಲ್ಲೇಶ್ವರಂ, ಸದಾಶಿವನಗರ, ಶ್ರೀರಾಮಪುರ, ಸ್ಯಾಂಕಿ ರಸ್ತೆ , ವಯ್ಯಾಲಿ ಕಾವಲ್, ಗುಟ್ಟಹಳ್ಳಿ, ಮೇಕ್ರಿ ವೃತ್ತ ಮುಂತಾದ ಪ್ರದೇಶಗಳಲ್ಲಿ ಕನಿಷ್ಠ ಮುನ್ನೂರು ಮರಗಳು ಮಳೆಗಾಳಿಯಿಂದ ಉರುಳಿ ಬಿದ್ದಿರಬಹುದೆಂದು ಅಂದಾಜು ಮಾಡಲಾಗಿದೆ. ಏ.22 ಹಾಗೂ 23ರ ರಾತ್ರಿ ಸುರಿದ ಬಿರುಮಳೆಯಿಂದ ಈ ಮರ ಹಾನಿ ಸಂಭವಿಸಿದೆ.
ಅಬ್ಬರದ ಮಳೆಗಾಳಿಯಿಂದಾಗಿ ಬೆಂಗಳೂರಿನಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವುಂಟಾಗಿದ್ದು , ಬೆಂಗಳೂರು ದಕ್ಷಿಣ ಭಾಗದಲ್ಲಿ ಶುಕ್ರವಾರ ವಿದ್ಯುತ್ ಕಣ್ಣಾಮುಚ್ಚಾಲೆ ಸಾಮಾನ್ಯವಾಗಿತ್ತು .
ಮರಗಳು ಉರುಳಿರುವುದರಿಂದ ಅನೇಕ ಪ್ರದೇಶಗಳಲ್ಲಿ ಸಂಚಾರ ವ್ಯವಸ್ಥೆಗೆ ಧಕ್ಕೆಯುಂಟಾಗಿದೆ. 8 ವಾಹನಗಳು ಈ ಅಸ್ತವ್ಯಸ್ತತೆಯಲ್ಲಿ ಜಖಂಗೊಂಡಿವೆ. ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ), ನಗರ ಪೊಲೀಸ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬಿದ್ದ ಮರಗಳು ಹಾಗೂ ಮುರಿದ ಕೊಂಬೆಗಳನ್ನು ತೆರವುಗೊಳಿಸುವ, ವಿದ್ಯುತ್ ಸರಬರಾಜು ಸುಗಮಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಬೆಂಗಳೂರು ಡೈರಿ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications