ರಾಜ್ಯದ 13ಲೋಕಸಭೆ, 104ವಿಧಾನಸಭೆ ಕ್ಷೇತ್ರದ ಮತದಾನ ಆರಂಭ
ರಾಜ್ಯದ 13ಲೋಕಸಭೆ, 104ವಿಧಾನಸಭೆ ಕ್ಷೇತ್ರದ ಮತದಾನ ಆರಂಭ
ವೋಟು ಚಲಾಯಿಸಲಿರುವ 1.59 ಕೋಟಿ ಮತದಾರರು
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ವೀರಪ್ಪ ಮೊಯಿಲಿ ಹಾಗೂ ಬಂಗಾರಪ್ಪ, ನಟ ಅಂಬರೀಷ್, ರಾಜ ಮನೆತನದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸೇರಿದಂತೆ ಅನೇಕ ಘಟಾನುಘಟಿಗಳ ರಾಜಕೀಯ ಭವಿಷ್ಯವನ್ನು ರಾಜ್ಯದ ಮತದಾರರು ಸೋಮವಾರ ಮತಯಂತ್ರದಲ್ಲಿ ದಾಖಲಿಸುತ್ತಿದ್ದಾರೆ.
ಮೊದಲ ಹಂತದ ಮತದಾನದಲ್ಲಿ ವ್ಯಾಪಕ ಹಿಂಸಾಚಾರ ನಡೆದ ಕಾರಣ, ಈ ಬಾರಿ ಎಲ್ಲ ಕ್ಷೇತ್ರಗಳಲ್ಲೂ ಬಿಗಿ ಭದ್ರತೆ ಮಾಡಲಾಗಿದೆ. ಶಾಂತಿಪಾಲನೆ ಕರ್ತವ್ಯದಲ್ಲಿ 38 ಸಾವಿರಕ್ಕೂ ಹೆಚ್ಚು ಪೊಲೀಸರು ಭಾಗವಹಿಸಿದ್ದಾರೆ. ಬೆಳಗ್ಗೆ 7ಕ್ಕೆ ಪ್ರಾರಂಭವಾಗಿರುವ ಮತದಾನ ಸಂಜೆ 5ರವರೆಗೂ ನಡೆಯುವುದು.
ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಉಡುಪಿ, ಮಂಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಧಾರವಾಡ ದಕ್ಷಿಣ, ಧಾರವಾಡ ಉತ್ತರ, ಬೆಳಗಾವಿ ಹಾಗೂ ಚಿಕ್ಕೋಡಿ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಇದೇ ವೇಳೆಯಲ್ಲಿ 11 ರಾಜ್ಯಗಳ 136 ಲೋಕಸಭಾ ಕ್ಷೇತ್ರಗಳ ಮತದಾನವೂ ನಡೆಯುತ್ತಿದೆ.
(ಇನ್ಫೋ ವಾರ್ತೆ)
ಮುಖಪುಟ / ಕುರುಕ್ಷೇತ್ರ-2004
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications