‘ಬಂಡಾಯ’ದ ವ್ಯಾಸರಾಯ ಬಲ್ಲಾಳರಿಗೆ ಪ್ರತಿಷ್ಠಿತ ಮಾಸ್ತಿ ಪ್ರಶಸ್ತಿ ಗರಿ
‘ಬಂಡಾಯ’ದ ವ್ಯಾಸರಾಯ ಬಲ್ಲಾಳರಿಗೆ ಪ್ರತಿಷ್ಠಿತ ಮಾಸ್ತಿ ಪ್ರಶಸ್ತಿ ಗರಿ
ಜೂನ್13ರಂದು ಬೆಂಗಳೂರಲ್ಲಿ ಪ್ರಶಸ್ತಿ ಪ್ರದಾನ
25 ಸಾವಿರ ರು. ನಗದು ಬಹುಮಾನ ಒಳಗೊಂಡ ಮಾಸ್ತಿ ಪ್ರಶಸ್ತಿಯನ್ನು ಜೂನ್ 13ರಂದು ಬೆಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು ಮಾಸ್ತಿ ವೆಂಕಟೇಶ ಅಯ್ಯಂಗಾರ್ ಪ್ರಶಸ್ತಿ ಸಮಿತಿಯ ಅಧ್ಯಕ್ಷ ಮಾವಿನಕೆರೆ ರಂಗನಾಥ್ ಹೇಳಿದ್ದಾರೆ.
ಬಲ್ಲಾಳರು...
ದಕ್ಷಿಣ ಕನ್ನಡ ಜಿಲ್ಲೆಯ ಉಡುಪಿಯಲ್ಲಿ 1923 ಡಿಸೆಂಬರ್ 1ರಂದು ಜನಿಸಿದ ಬಲ್ಲಾಳರು ಹೆಚ್ಚಿನ ಸಮಯ ವಾಸಿಸಿದ್ದು ಮುಂಬಯಿಯಲ್ಲಿ. ಅವರು ಮುಂಬಯಿಯಲ್ಲಿ ಇದ್ದುಕೊಂಡೇ ಕನ್ನಡ ಸರಸ್ವತಿಯ ಸೇವೆ ಮಾಡಿದರು.
‘ಬದುಕಿನ ಆದರ್ಶ’, ‘ಸಂಪಿಗೆ ಹೂ’, ‘ಮಂಜರಿ’, ‘ತ್ರಿಕಾಲ’ ಇವರ ಕಥಾ ಸಂಕಲನಗಳು. ‘ಅನುರಕ್ತೆ’, ‘ಹೆಜ್ಜೆ’, ‘ಉತ್ತರಾಯಣ ’, ‘ಆಕಾಶಕ್ಕೊಂದು ಕಂದಿಲು’, ‘ಬಂಡಾಯ’ ಕಾದಂಬರಿಗಳು. ‘ನಾನೊಬ್ಬ ಭಾರತೀಯ ಪ್ರವಾಸಿ’ ‘ಸಂಗ್ರಹ ಭಾರತಾಯಣ’ ‘ಗಿಣಿಯು ಪಂಜರದೊಳಗಿಲ್ಲ’ ‘ಕಟ್ಟುವೆವು ನಾವು’ ಮುಂತಾದ ಕೃತಿಗಳಿಂದ ಕನ್ನಡ ಸಾಹಿತ್ಯಲೋಕದಲ್ಲಿ ಜನಜನಿತರಾಗಿದ್ದಾರೆ. ಸದ್ಯಕ್ಕೆ ಬಲ್ಲಾಳರು ಬೆಂಗಳೂರು ನಿವಾಸಿ.
ಇವರ ಅನೇಕ ಕೃತಿಗಳು ಚಲನ ಚಿತ್ರವಾಗಿವೆ. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ , ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮಂತಾದ ಪ್ರಶಸ್ತಿಗಳು ಇವರನ್ನು ಅರಸಿಕೊಂಡು ಬಂದಿವೆ. 1990ರಲ್ಲಿ ಮಹಾರಾಷ್ಟ್ರ ಸರಕಾರ 1ಲಕ್ಷ ನಗದು ಪ್ರಶಸ್ತಿ ನೀಡಿ ಗೌರವಿಸಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications