ನಮ್ಮವರೇ ನಮ್ಮನ್ನು ಬೈದರೆ ಸಹಿಸಿಕೊಳ್ಳುವುದು ಕಷ್ಟಕಷ್ಟ -ವಾಜಪೇಯಿ
ನಮ್ಮವರೇ ನಮ್ಮನ್ನು ಬೈದರೆ ಸಹಿಸಿಕೊಳ್ಳುವುದು ಕಷ್ಟಕಷ್ಟ -ವಾಜಪೇಯಿ
‘ಪಾಂಚಜನ್ಯ’ದಲ್ಲಿ ಪ್ರಧಾನಿ ಅಟಲ್ ವಿಶೇಷ ಸಂದರ್ಶನ
ಆತ್ಮವಿಶ್ವಾಸವೇ ನಮ್ಮ ಅತಿ ದೊಡ್ಡ ಆಸ್ತಿ. ಅದೇ ಕಡಿಮೆಯಾದರೆ ? ಎಂದು ಆರ್ಎಸ್ಎಸ್ ಮುಖವಾಣಿ ‘ಪಾಂಚಜನ್ಯ’ ಕ್ಕೆ ನೀಡಿದ ಸಂದರ್ಶನದಲ್ಲಿ ವಾಜಪೇಯಿ ಉದ್ಘರಿಸಿದ್ದಾರೆ.
ಪ್ರಬಲವಾದ ವಿರೋಧಾಭಾಸಗಳು ಇರಬಹುದು. ಆದರೂ ನಾವು ಒಬ್ಬರು ಇನ್ನೊಬ್ಬರ ಧ್ಯೇಯಗಳನ್ನು ಸಂಶಯದಿಂದ ನೋಡಬಾರದು. ನಾವೆಲ್ಲ ಸಂಘ ಪರಿವಾರದ ಚಿಂತನೆಯವರು. ಆ ಚಿಂತನೆಯಲ್ಲಿ ಮುಂದುವರಿಯುತ್ತಿದ್ದೇವೆ. ಅದು ದೇಶದ ಅಭಿವೃದ್ಧಿಗಾಗಿ. ಈ ನಡುವೆ ಪರಸ್ಪರ ಆಪಾದಿಸುವುದರಲ್ಲಿ ಅರ್ಥವಿಲ್ಲ ಎಂದು ವಾಜಪೇಯಿ ಹೇಳಿದ್ದಾರೆ. ಸಂಘ ಪರಿವಾರದ ಯಾವುದಾದರು ಹೇಳಿಕೆಯಿಂದ ಬೇಸರಗೊಂಡಿದ್ದೀರ ಎಂಬ ಪ್ರಶ್ನೆಗೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.
ನಿಮ್ಮ ಮುಂದಿನ ಉತ್ತರಾಧಿಕಾರಿಯನ್ನಾಗಿ ಯಾರನ್ನು ನೇಮಿಸುತ್ತೀರಿ ಎಂಬ ಪ್ರಶ್ನ್ನೆಗೆ- ರಾಜಕಾರಣದಲ್ಲಿ ಯಾರೂ ಅವರ ಉತ್ತರಾಧಿಕಾರಿಗಳನ್ನ ನಿರ್ಧರಿಸುವುದಿಲ್ಲ. ನಾನು ನನ್ನ ಉತ್ತರಾಧಿಕಾರಿಯನ್ನು ನಿರ್ಧರಿಸುವ ಪ್ರಶ್ನೆಯೇ ಇಲ್ಲ . ಪಕ್ಷ ಇದನ್ನು ನಿರ್ಧರಿಸುತ್ತದೆ. ನಾನು ಹೇಗೆ ನಿರ್ಧರಿಸಲು ಸಾಧ್ಯ ಎಂದು ವಾಜಪೇಯಿ ಹೇಳಿದ್ದಾರೆ.
(ಪಿಟಿಐ)
ಮುಖಪುಟ / ಕುರುಕ್ಷೇತ್ರ-2004
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications