ಅಲ್ಪ ಬಿಡುವಿನ ನಂತರ ಮೇ4ರಿಂದ ಲೋಕಾಯುಕ್ತರ ಶಿಕಾರಿ ಪ್ರಾರಂಭ
ಅಲ್ಪ ಬಿಡುವಿನ ನಂತರ ಮೇ4ರಿಂದ ಲೋಕಾಯುಕ್ತರ ಶಿಕಾರಿ ಪ್ರಾರಂಭ
ಸರಕಾರಿ ಆಸ್ಪತ್ರೆ, ಸಬ್ ರಿಜಿಸ್ಟ್ರಾರ್ ಕಚೇರಿ ಹಾಗೂ ಸಾರಿಗೆ ಇಲಾಖೆ ಕಚೇರಿಗೆ ಭೇಟಿ
ಸರ್ಕಾರಿ ಕಚೇರಿಗಳಲ್ಲಿನ ಅವ್ಯವಹಾರ, ಭ್ರಷ್ಟಾಚಾರ, ಲಂಚಗುಳಿತನ, ಹದಗೆಡುತ್ತಿರುವ ವ್ಯವಸ್ಥೆಯನ್ನು ಹದಗೊಳಿಸಲೆಂದು ಎಸ್. ವೆಂಕಟಾಚಲ ನೇತೃತ್ವದ ಲೋಕಾಯುಕ್ತ ತಂಡ ಪಾಂಚಜನ್ಯ ಮೊಳಗಿಸಿದೆ. ಚುನಾವಣಾ ಭರಾಟೆಗಳಿಂದ ಲೋಕಾಯುಕ್ತರು ಸರಕಾರಿ ಕಚೇರಿಗಳಿಗೆ ಭೇಟಿ ನೀಡದೇ ಬಹಳ ದಿನಗಳಾಗಿತ್ತು. ಈ ಬಿಡುವಿನ ಅಂತರದಲ್ಲಿ ಲೋಕಾಯುಕ್ತರ ಬಳಿ ನೂರಾರು ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತರ ಶಿಕಾರಿ ಮತ್ತೆ ಪ್ರಾರಂಭವಾಗಲಿದೆ.
ರಾಜ್ಯದಲ್ಲಿ ಎರಡು ಹಂತದ ಚುನಾವಣೆಗೆ ತೆರೆ ಬಿದ್ದಿರುವುದರಿಂದ ಮತ್ತೆ ಸಾರ್ವಜನಿಕ ಹಿತಾಸಕ್ತಿಯ ಕಾರ್ಯದಲ್ಲಿ ನಿರತರಾಗುವುದು ಸೂಕ್ತ ಎಂದು ಲೋಕಾಯುಕ್ತರು ತೀರ್ಮಾನಿಸಿದ್ದಾರೆ. ಮೇ 4ರಿಂದ ಆರಂಭವಾಗಲಿರುವ ಲೋಕಾಯುಕ್ತರ ಬೇಟೆ ಮೇ 7ರ ವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸರಕಾರಿ ಆಸ್ಪತ್ರೆ, ಸಬ್ ರಿಜಿಸ್ಟ್ರಾರ್ ಕಚೇರಿ ಹಾಗೂ ಸಾರಿಗೆ ಇಲಾಖೆಗಳಲ್ಲಿ ನಡೆಯಲಿದೆ. ಈ ಕುರಿತು ರಿಜಿಸ್ಟ್ರಾರ್ ಡಿ. ಕೃಷ್ಣಪ್ಪ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications