‘ದ.ಕ. ಪೊಲೀಸರು ಬಿಜೆಪಿ ಮತ್ತು ಭಜರಂಗ ದಳದ ಜೊತೆ ಸೇರಿದ್ದಾರೆ’
‘ದ.ಕ. ಪೊಲೀಸರು ಬಿಜೆಪಿ ಮತ್ತು ಭಜರಂಗ ದಳದ ಜೊತೆ ಸೇರಿದ್ದಾರೆ’
ಸಚಿವದ್ವಯರ ವಿರುದ್ಧ ದೂರು ದಾಖಲಿಸಿದ ಪೊಲೀಸರು
ಪೊಲೀಸರು ಸತ್ಯಾಸತ್ಯತೆಯನ್ನು ಪರೀಕ್ಷಿಸದೆ ತಮ್ಮ ಪಕ್ಷದವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ನಾವು ಇದನ್ನು ಅನುಭವಿಸಬೇಕಾಗಿ ಬಂದಿದೆ. ಅಲ್ಲಿ ಬಿಜೆಪಿ ಮತ್ತು ಭಜರಂಗದಳ ಮುಗ್ಧ ಜನರ ಮೇಲೆ ಮಾಡಿದ ದಾಳಿಯನ್ನು ತಡೆಯುವಲ್ಲಿ ಪೊಲೀಸರು ಸಂಪೂರ್ಣ ವಿಫಲವಾಗಿದ್ದಾರೆ. ಅವರ ವರ್ತನೆ ಅತಿಯಾಯಿತು. ದಾಳಿ ನಡೆಯುವಾಗ ಪೊಲೀಸರು ಎಲ್ಲಿದ್ದರು? ಎಂದು ಪ್ರಶ್ನಿಸಿದರು.
ಅವರು ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಈ ಹಿಂದೆ ಪೂಜಾರಿ ಮಂಗಳೂರು ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ದಕ್ಷಿಣ ಕನ್ನಡ ಅವರ ಹುಟ್ಟೂರು.
ದಕ್ಷಿಣ ಕನ್ನಡದ ಉಡುಪಿ ಮತ್ತು ಮಂಗಳೂರಿನಲ್ಲಿ ಚುನಾವಣೆ(ಎಪ್ರಿಲ್.26) ಬಳಿಕ ತೀವ್ರವಾದ ಕಲಹಗಳು ನಡೆದಿದ್ದವು. ಈ ಕುರಿತು ಪೊಲೀಸರು ಸಚಿವರಾದ ರಮನಾಥ ರೈ ಹಾಗೂ ವಸಂತ ಸಾಲಿಯಾನ್ ವಿರುದ್ಧ ದೂರು ದಾಖಲಿಸಿ ಕೊಂಡಿದ್ದಾರೆ.
(ಪಿಟಿಐ)
ಮುಖಪುಟ / ಕುರುಕ್ಷೇತ್ರ-2004
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications