ಬೆಂಗಳೂರಲ್ಲಿ ಪಾಕಿಸ್ತಾನದ ಪ್ರಸಿದ್ಧ ‘ಗಜಲ್ ಮಾಂತ್ರಿಕ’ ಗುಲಾಂ ಆಲಿ
ಬೆಂಗಳೂರಲ್ಲಿ ಪಾಕಿಸ್ತಾನದ ಪ್ರಸಿದ್ಧ ‘ಗಜಲ್ ಮಾಂತ್ರಿಕ’ ಗುಲಾಂ ಆಲಿ
ಸಾಂಸ್ಕೃತಿಕ ವಿನಿಮಯದಿಂದ ಭಾರತ-ಪಾಕ್ ನಡುವಣ ಉದ್ವಿಗ್ನತೆ ಶಮನ
ಉಭಯ ದೇಶಗಳ ಕಲಾವಿದರ ವಿನಿಮಯವೂ ದೊಡ್ಡ ಪ್ರಮಾಣದಲ್ಲಿ ನಡೆಯಬೇಕು. ಹಾಗಾದಾಗ ಎರಡೂ ದೇಶಗಳ ನಡುವೆ ಹಿತಕರ ಭಾವನೆ ಮೂಡಲು ಸಾಧ್ಯವಾಗುತ್ತದೆ ಎಂದು ಗುಲಾಂ ಆಲಿ ಹೇಳಿದರು. ಬೆಂಗಳೂರು ಪ್ರವಾಸದಲ್ಲಿರುವ ಗುಲಾಮ್ ಆಲಿ, ಮೇ 4ರ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಇಸ್ಕಾನ್ನ ಕೃಷ್ಣ ದೇಗುಲದಲ್ಲಿ , ಸೌಲಭ್ಯ ವಂಚಿತ ಮಕ್ಕಳಿಗೆ ಮಧ್ಯಾಹ್ನದ ಊಟ ನೀಡುವ ಅಕ್ಷಯ ಪಾತ್ರೆ ಯೋಜನೆಯನ್ನು ಪರಿಶೀಲಿಸಿದ ಗುಲಾಂ ಆಲಿ, ಯೋಜನೆಯ ಬಗೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅವರು ಮಕ್ಕಳಿಗೆ ಊಟ ಬಡಿಸಿದರು.
ಏಳು ವರ್ಷಗಳ ನಂತರ ಬೆಂಗಳೂರಿನಲ್ಲಿ ಕಾರ್ಯಕ್ರಮ ನೀಡುತ್ತಿರುವ ಕುರಿತು ಹರ್ಷ ವ್ಯಕ್ತಪಡಿಸಿದ ಅವರು- ಗಜಲ್ ಪ್ರೇಮಿಗಳು ಗಡಿರೇಖೆಯ ಮೀರಿದ್ದಾರೆ ಎಂದು ಬಣ್ಣಿಸಿದರು. ಭಾರತ ತನಗೆ ಹೊಸದೇನೂ ಅಲ್ಲ . ಕಳೆದ 24 ವರ್ಷಗಳಿಂದ ಭಾರತಕ್ಕೆ ಭೇಟಿ ನೀಡುತ್ತಿದ್ದೇನೆ. ಇದೇರೀತಿ ನಾನಾ ದೇಶ ಸುತ್ತಿದ್ದೇನೆ. ಆದರೆ ಭಾರತೀಯರು ತೋರಿದ ಪ್ರೀತಿ-ವಿಶ್ವಾಸ ಅನನ್ಯವಾದದ್ದು ಎಂದು ಆಲಿ ಭಾವುಕರಾಗಿ ಹೇಳಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications