ಪೋಲಿಯೋವನ್ನು ಆಲ್ ಔಟ್ ಮಾಡಲು ಕರೆ ನೀಡಿದ ಅನಿಲ್ ಕುಂಬ್ಳೆ
ಪೋಲಿಯೋವನ್ನು ಆಲ್ ಔಟ್ ಮಾಡಲು ಕರೆ ನೀಡಿದ ಅನಿಲ್ ಕುಂಬ್ಳೆ
ಮೇ.09ರ ಆದಿತ್ಯವಾರ ರಾಜ್ಯಾದ್ಯಂತ ಪೋಲಿಯೋ ಲಸಿಕೆ
ಅವರು ಮೇ.06ರ ಗುರುವಾರ ಯುನಿಸೆಫ್ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.
ಕೊನೆಯ ವೈರಸ್ ಔಟಾಗುವ ತನಕ ನಾವು ಈ ಪಂದ್ಯ ಗೆಲ್ಲಲು ಸಾಧ್ಯವಿಲ್ಲ. ರೋಗ ಶೂನ್ಯವಾಗುವ ತನಕ ನಮ್ಮ ಹೋರಾಟ ನಿಲ್ಲಲಾರದು ಎಂದು ಹೇಳಿದರು.
ಮೇ.09ರಂದು ಕರ್ನಾಟಕ ಮತ್ತು ಆಂಧ್ರಪ್ರದೇಶದ ಎಲ್ಲೆಡೆ ಪೋಲಿಯೋ ಲಸಿಕೆ ಹಾಕಲಾಗುವುದು. ಅಂದು ಕೇಂದ್ರಕ್ಕೆ ತೆರಳಿ ನನ್ನ ಮಗುವಿಗೂ ಲಸಿಕೆ ಹಾಕಿಸುತ್ತೇನೆ ಎಂದು ಹೇಳಿದರು.
ಕಳೆದ ನವೆಂಬರ್ ತಿಂಗಳಲ್ಲಿ ನಡೆದ ಪೋಲಿಯೋ ಲಸಿಕೆ ಕಾರ್ಯಕ್ರಮದಲ್ಲಿ ಕುಂಬ್ಳೆ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಅವರು ಕನ್ನಡದ ಕಣ್ಮಣಿ ರಾಜ್ಕುಮಾರ್ಮತ್ತು ತೆಲುಗು ನಟ ಚಿರಂಜೀವಿ ಅವರ ಪೋಲಿಯಾ ಕುರಿತಾದ ಧ್ವನಿ-ಚಿತ್ರ ಮುದ್ರಿಕೆಯನ್ನು ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಹಾಜರಿದ್ದ ಯುನಿಸೆಫ್ನ ಕರ್ನಾಟಕ-ಆಂಧ್ರ ಪ್ರತಿನಿಧಿ ಲಿಯಾನಾರ್ಡೋ ಡಿ ವೋಸ್ 1998ರಲ್ಲಿ ಭಾರತದಲ್ಲಿ 1,934ಪೋಲಿಯೋ ಪೀಡಿತರು ಇದ್ದರು. ಕಳೆದ ವರ್ಷಅವರ ಸಂಖ್ಯೆ 225ಕ್ಕೆ ಇಳಿದಿದೆ. ಕಳೆದ ವರ್ಷ 36 ಪೀಡಿತ ವ್ಯಕ್ತಿಗಳಿದ್ದ ಕರ್ನಾಟಕದಲ್ಲಿ ಈಗ ಕೇವಲ ಎಂಟು ಮಂದಿ ಇದ್ದಾರೆ ಎಂದು ಹೇಳಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications