ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಾವೇರಿಯ ಬಂಕಾಪುರ ಸಮೀಪ ಭೀಕರ ಅಪಘಾತ, 8ಮಂದಿ ಸಾವು

By Staff
|
Google Oneindia Kannada News

ಹಾವೇರಿಯ ಬಂಕಾಪುರ ಸಮೀಪ ಭೀಕರ ಅಪಘಾತ, 8ಮಂದಿ ಸಾವು
ಮೂವರಿಗೆ ಗಾಯ, ಮೃತರ ಪಟ್ಟಿಯಲ್ಲಿ ಮೂವರು ಸ್ತ್ರೀಯರು ಹಾಗೂ ಮೂವರು ಮಕ್ಕಳು

ಬೆಂಗಳೂರು : ಹಾವೇರಿ ಜಿಲ್ಲೆಯ ಬಂಕಾಪುರ ಬಳಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದು , ಮೂವರು ಗಾಯಗೊಂಡಿದ್ದಾರೆ.

ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಬಸ್ಸು ಹಾಗೂ ಖಾಸಗಿ ವ್ಯಾನ್‌ ನಡುವೆ ಸಂಭವಿಸಿದ ಮುಖಾಮುಖಿಯಲ್ಲಿ ಈ ದುರಂತ ಸಂಭವಿಸಿದೆ. ವ್ಯಾನ್‌ನಲ್ಲಿದ್ದ ಎಂಟು ಮಂದಿ ಅಪಘಾತಕ್ಕೆ ಬಲಿಯಾಗಿದ್ದು- ಮೂವರು ಹೆಂಗಸರು ಹಾಗೂ ಮೂವರು ಮಕ್ಕಳು ಮೃತರಾದವರಲ್ಲಿ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವ್ಯಾನ್‌ನಲ್ಲಿದ್ದವರು ಹುಬ್ಬಳ್ಳಿಗೆ ತೆರಳುತ್ತಿದ್ದರು.

ಬಸ್ಸಿನಲ್ಲಿದ್ದ ಮೂವರು ಪ್ರಯಾಣಿಕರು ಅಪಘಾತದಲ್ಲಿ ಗಾಯಗೊಂಡಿದ್ದಾರೆ . ಮಹಾರಾಷ್ಟ್ರದ ಕೊಲ್ಲಾಪುರಿಂದ ಬರುತ್ತಿದ್ದ ಈ ಬಸ್ಸು ಬೆಂಗಳೂರಿಗೆ ಹೊರಟಿತ್ತು . ಮೃತರ ಹೆಸರುಗಳು ತಿಳಿದುಬಂದಿಲ್ಲ .

(ಪಿಟಿಐ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X