ನಷ್ಟದ ಬೊಜ್ಜು ಇಳಿಸಿಕೊಳ್ಳುವತ್ತ ‘ಕೈಮಗ್ಗ ಸಹಕಾರಿ ಸಂಘ’ದ ಹೆಜ್ಜೆ
ನಷ್ಟದ ಬೊಜ್ಜು ಇಳಿಸಿಕೊಳ್ಳುವತ್ತ ‘ಕೈಮಗ್ಗ ಸಹಕಾರಿ ಸಂಘ’ದ ಹೆಜ್ಜೆ
ವಾರ್ಷಿಕ 49ಕೋಟಿಯಿದ್ದ ವ್ಯವಾಹರ 75ಕೋಟಿಗೆ ಹೆಚ್ಚುವ ನಿರೀಕ್ಷೆ
ಕಳೆದ ವರ್ಷದ ವ್ಯವಹಾರಕ್ಕೆ ಹೋಲಿಸಿದರೆ, ವರ್ಷದಲ್ಲಿ ಶೇಕಡಾ 60ರಷ್ಟು ನಷ್ಟವನ್ನು ಕಡಿಮೆ ಮಾಡಲಿದ್ದೇವೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅನಂತ್ ಹೇಳಿದರು.
ಸಂಸ್ಥೆಯ ಮರುನಿರ್ಮಾಣ ಮತ್ತು ಸಹಕಾರಿ ಸಂಘವನ್ನು ಬಲಪಡಿಸುವ ಅಹವಾಲು ಸರಕಾರಕ್ಕೆ ತೆರಳಲಿದೆ. ಇದನ್ನು ರಾಜ್ಯ ಸರಕಾರದ ಅನುಮತಿಗಾಗಿ ಕಳುಹಿಸಿ ಕೊಡಲಾಗುವುದು. ನೇಕಾರರ ಮತ್ತು ಗ್ರಾಹಕರ ಬಹುಕಾಲದ ಕನಸುಗಳನ್ನು ನನಸು ಮಾಡಲು ಸಂಸ್ಥೆಯನ್ನು ಪುನಶ್ಚೇತನಗೊಳಿಸಲಾಗುವುದು ಎಂದು ಅನಂತ್ ತಿಳಿಸಿದರು.
(ಪಿಟಐ)
ಮುಖಪುಟ / ವಾರ್ತೆಗಳು
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications