ಮಹಿಳಾ ಪೊಲೀಸ್ ಬೆಂಗಾವಲಲ್ಲಿ ರೌಡಿ ತನ್ವೀರ್ ಅಹ್ಮದ್ ಪೆರೇಡ್
ಮಹಿಳಾ ಪೊಲೀಸ್ ಬೆಂಗಾವಲಲ್ಲಿ ರೌಡಿ ತನ್ವೀರ್ ಅಹ್ಮದ್ ಪೆರೇಡ್
ಶಿವಾಜಿನಗರದ ಭೂಗತ ಲೋಕಕ್ಕೆ ಪೊಲೀಸರಿಂದ ಭಾರೀ ಪೆಟ್ಟು
ಮಹಿಳಾ ಪೊಲೀಸರ ಬೆಂಗಾವಲಲ್ಲಿ ತನ್ವೀರ್ ಅಹ್ಮದ್ ತಲೆ ತಗ್ಗಿಸಿಕೊಂಡು ರಸ್ತೆಗಳಲ್ಲಿ ನಡೆಯುತ್ತಿದ್ದ . ಭಯ, ಅವಮಾನ, ಮೂದಲಿಕೆಗಳಿಂದ ಆತ ಕುಗ್ಗಿಹೋಗಿದ್ದ . ರಸ್ತೆಯಿಕ್ಕೆಲಗಳಲ್ಲೂ ತನ್ವೀರ್ನನ್ನು ನೋಡಲು ನೆರೆದಿದ್ದ ಜನರು, ಆತನ ಕುರಿತು ತಮಾಷೆ, ವ್ಯಂಗ್ಯದ ಮಾತಾಡುತ್ತಿದ್ದರು. ಬಂಧನಕ್ಕೂ ಮುನ್ನ ತನ್ವೀರ್ ಕುರಿತು ಇದೇ ಜನ ಭಯಭೀತರಾಗಿದ್ದರು.
ಜನರಲ್ಲಿ ಧೈರ್ಯ-ಜಾಗೃತಿ ಹೆಚ್ಚಿಸುವುದು ಹಾಗೂ ಬೆಂಗಳೂರಿನ ಭೂಗತ ಲೋಕಕ್ಕೆ ಎಚ್ಚರಿಕೆ ನೀಡುವುದು ಈ ಪೆರೇಡ್ನ ಉದ್ದೇಶ ಎನ್ನಲಾಗಿದೆ. ಆದರೆ, ತನಿಖೆಗಾಗಿ ತನ್ವೀರ್ನನ್ನು ನಡೆಸಲಾಯಿತು. ಉತ್ತಮ ರಸ್ತೆಗಳು ಇಲ್ಲದ ಕಾರಣ ಆತನನ್ನು ಕಾಲ್ನಡಿಗೆಯಲ್ಲಿ ಕರೆದೊಯ್ಯುವುದು ಅನಿವಾರ್ಯವಾಯಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಿ.ಕೆ.ಶಿವರಾಂ ನೇತೃತ್ವದ ಪೊಲೀಸ್ ಅಧಿಕಾರಿಗಳ ತಂಡ ಮೇ8ರ ಶನಿವಾರ ರಾತ್ರಿ ತನ್ವೀರ್ನನ್ನು ಬಂಧಿಸಿತ್ತು . ಮೇ 17ರವರೆಗೆ ತನ್ವೀರ್ನನ್ನು ಎಂಟನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಪೊಲೀಸ್ ವಶಕ್ಕೆ ಒಪ್ಪಿಸಿದೆ.
ತನ್ವೀರ್ನ ಇತರ ಸಹಚರರ ಬಂಧನಕ್ಕೆ ಪೊಲೀಸರು ವ್ಯಾಪಕ ಜಾಲ ಬೀಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications