ಕೃಷ್ಣ ರಾಜೀನಾಮೆ: ತೆರೆಮರೆಯಲ್ಲಿ ಸರ್ಕಾರ ರಚನೆ ಪ್ರಕ್ರಿಯೆಗೆ ಚಾಲನೆ
ಕೃಷ್ಣ ರಾಜೀನಾಮೆ: ತೆರೆಮರೆಯಲ್ಲಿ ಸರ್ಕಾರ ರಚನೆ ಪ್ರಕ್ರಿಯೆಗೆ ಚಾಲನೆ
ನಿರ್ಣಾಯಕ ಸ್ಥಾನದಲ್ಲಿ ದೇವೇಗೌಡರ ಜಾತ್ಯತೀತ ಜನತಾದಳ
ರಾಜ್ಯಪಾಲ ಟಿ.ಎನ್.ಚತುರ್ವೇದಿ ಅವರನ್ನು ಗುರುವಾರ (ಮೇ 13) ಭೇಟಿ ಮಾಡಿದ ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ತಮ್ಮ ಸರ್ಕಾರದ ರಾಜೀನಾಮೆ ಸಲ್ಲಿಸಿದರು. ಇದರಿಂದಾಗಿ ರಾಜ್ಯಪಾಲರು ಹೊಸ ಸರ್ಕಾರ ರಚನೆಯ ಪ್ರಕ್ರಿಯೆಗೆ ಅನುವು ಮಾಡಿಕೊಟ್ಟಂತಾಗಿದೆ.
ಈ ನಡುವೆ ರಾಜ್ಯದಲ್ಲಿ ಜಾತ್ಯತೀತ ಸರ್ಕಾರವನ್ನು ನಡೆಸುವ ಪ್ರಕ್ರಿಯೆಗಳು ಚುರುಕಾಗಿವೆ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಜಾತ್ಯತೀತ ಜನತಾದಳ ಹಾಗೂ ಕಾಂಗ್ರೆಸ್ನ ಕೆಲವು ನಾಯಕರು ತೆರೆಮರೆಯ ಮಾತುಕತೆ ನಡೆಸಿದ್ದಾರೆ.
ಬಂಗಾರಪ್ಪನವರಿಗೆ ಲಕ್ ?
ಬಿಜೆಪಿಯ ನಾಯಕತ್ವವನ್ನು ಎಸ್.ಬಂಗಾರಪ್ಪ ವಹಿಸುವುದಾದರೆ ಅವರಿಗೆ ಬೆಂಬಲವನ್ನು ನೀಡಲು ಮಾಜಿ ಪ್ರಧಾನಿ ಹಾಗೂ ಜಾತ್ಯತೀತ ಜನತಾದಳದ ಮುಖಂಡ ಎಚ್.ಡಿ.ದೇವೇಗೌಡ ಉದ್ದೇಶಿಸಿದ್ದಾರೆ ಎನ್ನುವ ವದಂತಿಗಳು ರಾಜಕೀಯ ಮೊಗಸಾಲೆಗಳಲ್ಲಿ ವ್ಯಾಪಕವಾಗಿದೆ.
ಜಾತ್ಯತೀತ ಜನತಾದಳನ್ನು ಬಿಜೆಪಿ ಹೊರಗಿನಿಂದ ಬೆಂಬಲಿಸುವ ಮಾತುಗಳೂ ಕೇಳಿಬರುತ್ತಿವೆ.
ಬಿಜೆಪಿಗೆ ಬಿಡೆವು- ಪೂಜಾರಿ
ಕಾಂಗ್ರೆಸ್ ಹಿನ್ನಡೆ ಅನುಭವಿಸಿರುವುದಾಗಿ ಒಪ್ಪಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಜನಾರ್ಧನ ಪೂಜಾರಿ, ಪಕ್ಷದ ಹಿನ್ನಡೆಗೆ ಕಾರಣಗಳನ್ನು ಹುಡುಕುವುದಾಗಿ ಹೇಳಿದ್ದಾರೆ.
ಇದೊಂದು ಅನಿರೀಕ್ಷಿತ ಹಿನ್ನಡೆ. ಆದರೆ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಎಲ್ಲ ಪ್ರಯತ್ನಗಳನ್ನೂ ಮಾಡುವುದಾಗಿ ಜನಾರ್ಧನ ಪೂಜಾರಿ ಫಲಿತಾಂಶಗಳ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
(ಪಿಟಿಐ)
ಮುಖಪುಟ / ಕುರುಕ್ಷೇತ್ರ-2004
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications