ಸೋನಿಯಾರನ್ನು ನಂಬುವುದು ಹೇಗೆ ? ‘ಐಐಎಸ್ಸಿ’ ವಿಜ್ಞಾನಿ ಆತಂಕ
ಸೋನಿಯಾರನ್ನು ನಂಬುವುದು ಹೇಗೆ ? ‘ಐಐಎಸ್ಸಿ’ ವಿಜ್ಞಾನಿ ಆತಂಕ
ರಾಷ್ಟ್ರಪತಿ ಕಲಾಂಗೆ ಉಡುಪಿ ಶ್ರೀಗಳೊಂದಿಗೆ ಜಂಟಿ ಪತ್ರ
ದೇಶದ ರಕ್ಷಣೆ ಹಾಗೂ ಅಣ್ವಸ್ತ್ರಗಳಿಗೆ ಸಂಬಂಧಿಸಿದ ರಹಸ್ಯಗಳನ್ನು ಇಟಲಿ ಮೂಲದ ಮಹಿಳೆ ಸೋನಿಯಾಗಾಂಧಿಅವರ ಕೈಗೊಪ್ಪಿಸುವುದು ಹೇಗೆ ? ಅವರನ್ನು ನಂಬುವುದು ಹೇಗೆ ? ಎಂದು ರಾಷ್ಟ್ರಪತಿ ಅಬ್ದುಲ್ ಕಲಾಂ ಅವರಿಗೆ ಬರೆದಿರುವ ಪತ್ರದಲ್ಲಿ ಐಐಎಸ್ಸಿಯ ವಿಜ್ಞಾನಿ ಎಸ್.ಎಂ.ದೇಶಪಾಂಡೆ ತಕರಾರು ಎತ್ತಿದ್ದಾರೆ.
ರಾಷ್ಟ್ರಪತಿ ಕಲಾಂ ಅವರಿಗೆ ಬರೆದಿರುವ ಪತ್ರವನ್ನು ದೇಶಪಾಂಡೆ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಬಿಡುಗಡೆ ಮಾಡಿದರು. ಈ ಪತ್ರಕ್ಕೆ ದೇಶಪಾಂಡೆ ಅವರೊಂದಿಗೆ ಉಡುಪಿಯ ಅದಮಾರು ಮಠಾಧೀಶ ಶ್ರೀ ವಿಬುಧೇಶ ತೀರ್ಥ ಸ್ವಾಮೀಜಿ ಸಹಿ ಹಾಕಿದ್ದಾರೆ.
ಪ್ರತಿಯಾಬ್ಬರೂ ತಾಯಿಯ ನಂತರ ತಾಯಿನಾಡನ್ನು ಅಧಿಕವಾಗಿ ಪ್ರೀತಿಸುತ್ತಾರೆ. ಆ ಕಾರಣದಿಂದ ದೇಶದ ಹಿತಾಸಕ್ತಿಯ ಹಿನ್ನೆಲೆಯಲ್ಲಿ ವಿದೇಶಿ ಮೂಲದ ವ್ಯಕ್ತಿಯನ್ನು ಪ್ರಧಾನಿಯಾಗಿ ಮಾಡಲು ಸಾಧ್ಯವಿಲ್ಲ ಎಂದು ದೇಶಪಾಂಡೆ ತಮ್ಮ ಪತ್ರದಲ್ಲಿ ವಾದಿಸಿದ್ದಾರೆ. ಅಧ್ಯಕ್ಷ ಚುನಾವಣೆಗೆ ವಿದೇಶಿ ಮೂಲದ ವ್ಯಕ್ತಿಗಳ ಸ್ಪರ್ಧೆಯನ್ನು ಅಮೆರಿಕಾ ನಿಷೇಧಿಸಿರುವ ವಿಷಯವನ್ನು ದೇಶಪಾಂಡೆ ಪತ್ರದಲ್ಲಿ ನೆನಪಿಸಿಕೊಂಡಿದ್ದಾರೆ.
(ಪಿಟಿಐ)
ಮುಖಪುಟ / ಕುರುಕ್ಷೇತ್ರ-2004
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications