ಸೋನಿಯಾ- ಮನಮೋಹನ್ರಿಂದ ರಾಷ್ಟ್ರಪತಿ ಕಲಾಂ ಮಹತ್ವದ ಭೇಟಿ
ಸೋನಿಯಾ- ಮನಮೋಹನ್ರಿಂದ ರಾಷ್ಟ್ರಪತಿ ಕಲಾಂ ಮಹತ್ವದ ಭೇಟಿ
ಸರಕಾರದಲ್ಲಿ ಪಾಲ್ಗೊಳ್ಳಲು ಡಿಎಮ್ಕೆ ನಿರ್ಧಾರ
ಇಂದು ಮನಮೋಹನ್ ಸಿಂಗ್ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡುವಂತೆ ಪಕ್ಷದ ಕಾರ್ಯಕರ್ತರಿಗೆ ವಿಧೇಯಕ ಹೊರಡಿಸಲಾಗಿತ್ತು. ನಿನ್ನೆ ರಾತ್ರಿ ಸಭೆ ಸೇರಿದ ಪಕ್ಷದ ಹಿರಿಯ ನಾಯಕರು ಪ್ರಧಾನಿ ಆಯ್ಕೆ ಕುರಿತು ಸೋನಿಯಾ ಗಾಂಧಿಗೆ ಸಂಪೂರ್ಣ ಅಧಿಕಾರ ನೀಡಿದ್ದರು. ಆದ್ದರಿಂದ ಈ ವಿಧೇಯಕದ ಅಗತ್ಯ ಇರಲಿಲ್ಲ ಎಂದು ಅವರು ಹೇಳಿದ್ದಾರೆ.
ಸೋನಿಯಾ ಗಾಂಧಿ ಪ್ರಧಾನಿ ಆಭ್ಯರ್ಥಿ ಆಯ್ಕೆಯ ಕುರಿತು ಕಾಂಗ್ರೆಸ್ ಮಿತ್ರ ಪಕ್ಷಗಳ ಜೊತೆ ಮಾತುಕತೆ ನಡೆಸಿದ್ದಾರೆ. ಪಕ್ಷದ ಹಿರಿಯ ಮುಖಂಡರ ಹಾಗೂ ಮಿತ್ರ ಪಕ್ಷಗಳ ಸಮ್ಮತಿ ದೊರೆತ ಹಿನ್ನೆಲೆಯಲ್ಲಿ ಅವರು ರಾಷ್ಟ್ರಪತಿಯನ್ನು ಭೇಟಿ ಮಾಡಲಿದ್ದಾರೆ.
ಈ ನಡುವೆ ಡಿಎಮ್ಕೆ ನೂತನ ಸರಕಾರದಲ್ಲಿ ಭಾಗಿಯಾಗುತ್ತವೆ ಎಂದು ಹೇಳಿದೆ. ಎಡ ಪಕ್ಷಗಳು ಮತ್ತು ಸಮಾಜವಾದಿ ಪಕ್ಷ ಸರಕಾರಕ್ಕೆ ಬಾಹ್ಯ ಬೆಂಬಲ ನೀಡುವುದಾಗಿ ಪುನರುಚ್ಚರಿಸಿದೆ.
ಮುಖಪುಟ / ಕುರುಕ್ಷೇತ್ರ-2004
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications