ಪ್ರಧಾನಿ ಅಭ್ಯರ್ಥಿಯಾಗಿ ಡಾ. ಮನಮೋಹನ ಸಿಂಗ್ ಆಯ್ಕೆ ಸಂಭವ
ಪ್ರಧಾನಿ ಅಭ್ಯರ್ಥಿಯಾಗಿ ಡಾ. ಮನಮೋಹನ ಸಿಂಗ್ ಆಯ್ಕೆ ಸಂಭವ
ಆಂತರ್ಯಕ್ಕೆ ಓಗೊಟ್ಟ ಸೋನಿಯಾ ಪ್ರಧಾನಿ ಪದ ನಿರಾಕರಣೆ
ಅಧಿಕಾರವನ್ನು ನಾನು ಬಯಸಿದವಳಲ್ಲ. ಪ್ರಧಾನಿ ಆಗಬೇಕೆಂಬ ಅಭಿಲಾಷೆ ಇರಲಿಲ್ಲ. ಇದು ನನ್ನ ಆಂತರ್ಯದ ಮಾತುಗಳು. ಈ ಹುದ್ದೆಯನ್ನು ನಾನು ವಿನಮ್ರವಾಗಿ ನಿರಾಕರಿಸುತ್ತಿದ್ದೇನೆ. ನನ್ನ ಅಂತರಾತ್ಮದ ಅನಿಸಿಕೆಯಂತೆ ನಡೆಯಲು ನನಗೆ ಅವಕಾಶ ಕೊಡಿ. ಪಕ್ಷದ ಅಧ್ಯಕ್ಷೆಯಾಗಿ ನಾನು ನಿಮ್ಮೊಂದಿಗಿರುತ್ತೇನೆ. ಜಾತ್ಯತೀತೆಯನ್ನು ರಕ್ಷಿಸುವುದೇ ನನ್ನ ಧ್ಯೇಯ. ಸ್ಥಿರ ಸರಕಾರ ಮತ್ತು ಜನಪರ ಹೊರಾಟಕ್ಕಾಗಿ ನಾನು ಯಾವತ್ತೂ ಸಿದ್ಧ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮೇ.18ರ ಮಂಗಳವಾರ ಕಾಂಗ್ರೆಸ್ ಸಂಸದೀಯ ಸಭೆಯಲ್ಲಿ ಹೇಳಿದರು.
ಇವರ ಪರಿಪರಿಯಾದ ವಿನಂತಿಯನ್ನು ಕೇಳಲು, ಒಪ್ಪಿಕೊಳ್ಳಲು ಯಾರೂ ಸಿದ್ಧವಿರಲಿಲ್ಲ. ಆದರೆ ಸೋನಿಯಾ ತನ್ನ ನಿರ್ಧಾರ ಬದಲಾಯಿಸಲಿಲ್ಲ. ಈ ಅಘಾತದಿಂದ ಎಚ್ಚೆತ್ತ ಕೆಲವು ಕಾಂಗ್ರೆಸ್ ಸಂಸದರು ಆಕ್ರೋಶ ವ್ಯಕ್ತಪಡಿಸಿದರೆ, ಹಲವರು ಆಕೆಗೆ ದುಂಬಾಲು ಬಿದ್ದರು. ಪಕ್ಷದ ಹಿರಿಯ ನಾಯಕರು ಆಕೆಯ ಮನವೊಲಿಕೆಗೆ ಪ್ರಯತ್ನಸಿದರು. ಯಾವುದೂ ಫಲ ನೀಡಲಿಲ್ಲ. ಸೋನಿಯಾ ಸತತ ಮನವಿಗಳನ್ನು ನಿರಾಕರಿಸಿ, ಸಂಸದರಲ್ಲಿ ಪರಿಪರಿಯಾಗಿ ತನ್ನ ಅಚಲ ನಿರ್ಧಾರವನ್ನು ಕೇಳಿಕೊಂಡರು. ಈ ಕುರಿತು ದೇಶದೆಲ್ಲೆಡೆ ಪರ ಮತ್ತು ವಿರೋಧಿ ಅಲೆಗಳು ವ್ಯಕ್ತವಾಗಿದೆ.
ನೂತನ ಪ್ರಧಾನಿ ಆಭ್ಯರ್ಥಿ ಯಾರು?
ಸೋನಿಯಾ ಮನವೊಲಿಕೆಯ ವಿಫಲ ಯತ್ನದ ಬಳಿಕ ಸಭೆ ಸೇರಿದ ಕಾಂಗ್ರೆಸ್ ಹಿರಿಯ ಮುಖಂಡರು ಶಾಸಕಾಂಗ ಪಕ್ಷದ ಹೊಸ ನಾಯಕನನ್ನು ಆಯ್ಕೆ ಮಾಡುವ ನಿರ್ಧಾರವನ್ನು ಕಾಂಗ್ರಸ್ ಅಧ್ಯಕ್ಷೆ ಸೋನಿಯಾ ಸುರ್ಪದಿಗೆ ಒಪ್ಪಿಸುವ ನಿರ್ಣಯ ಕೈಗೊಂಡಿದ್ದಾರೆ. ಕಾಂಗ್ರೆಸ್ಬೆಂಬಲಿಸಿದ ಎಡ ಪಕ್ಷಗಳು ಮನಮೋಹನ್ ಸಿಂಗ್ ಪ್ರಧಾನಿಯಾದರೆ ತಮ್ಮ ಆಭ್ಯಂತರವಿಲ್ಲ ಎಂದು ಹೇಳಿದೆ. ಆ ನಿಟ್ಟಿನಲ್ಲಿ ಮನಮೋಹನ್ ಸಿಂಗ್ ಪ್ರಧಾನಿಯಾಗಿ ಆಯ್ಕೆಗೊಳ್ಳುವ ಸಾಧ್ಯತೆ ನಿಚ್ಚಳವಾಗಿದೆ.
ಮುಖಪುಟ / ಕುರುಕ್ಷೇತ್ರ-2004
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications