ಅಯೋಧ್ಯೆಗೆ ಮುಕ್ತಿ ; ಮನಮೋಹನ್ ಬಗೆಗೆ ವಿಚ್ಪಿ ಹೆಚ್ಚಿನ ನಿರೀಕ್ಷೆ
ಅಯೋಧ್ಯೆಗೆ ಮುಕ್ತಿ ; ಮನಮೋಹನ್ ಬಗೆಗೆ ವಿಚ್ಪಿ ಹೆಚ್ಚಿನ ನಿರೀಕ್ಷೆ
ಕಲಾಂ ಹಾಗೂ ಮನಮೋಹನ್ ಸಾತ್ವಿಕ ವ್ಯಕ್ತಿಗಳು -ಸಿಂಘಾಲ್ ಬಣ್ಣನೆ
ರಾಷ್ಟ್ರಪತಿ ಕಲಾಂ ಹಾಗೂ ಪ್ರಧಾನಿ ಅಭ್ಯರ್ಥಿ ಮನಮೋಹನ್ಸಿಂಗ್ ಅತ್ಯುತ್ತಮ ಸಾತ್ವಿಕ ವ್ಯಕ್ತಿಗಳಾಗಿದ್ದಾರೆ. ಇದು ದೇಶದ ಏಳಿಗೆಯ ದೃಷ್ಟಿಯಿಂದ ಶುಭ ಸಂಕೇತ ಎಂದು ಶುಕ್ರವಾರ (ಮೇ 21) ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಎಚ್ಪಿ ಅಧ್ಯಕ್ಷ ಅಶೋಕ್ ಸಿಂಘಾಲ್ ಹೇಳಿದರು.
ರಾಮಮಂದಿರ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ ಮನಮೋಹನ್ ಅವರಿಂದ ಹೆಚ್ಚಿನದನ್ನು ನಿರೀಕ್ಷಿಸಲಾಗಿದೆ ಎಂದ ಸಿಂಘಾಲ್- ತಮ್ಮ ನಿರೀಕ್ಷೆಯ ವಿವರಗಳನ್ನು ನೀಡಲು ನಿರಾಕರಿಸಿದರು.
ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಪತನದಿಂದಾಗಿ ರಾಮಜನ್ಮಭೂಮಿ ಚಳವಳಿಗೆ ಹಿನ್ನಡೆ ಉಂಟಾಗಿದೆ ಎನ್ನುವ ಅಭಿಪ್ರಾಯಗಳನ್ನು ಅಶೋಕ್ ಸಿಂಘಾಲ್ ತಳ್ಳಿಹಾಕಿದರು. ರಾಮಜನ್ಮಭೂಮಿ ಚಳವಳಿ ದೇಶದ ಧರ್ಮಗುರುಗಳು ಪ್ರಾರಂಭಿಸಿದ ಆಂದೋಲನವೇ ಹೊರತು ರಾಜಕೀಯ ಚಳವಳಿಯಲ್ಲ ಎಂದು ಸಿಂಘಾಲ್ ಸ್ಪಷ್ಟಪಡಿಸಿದರು.
ರಾಮಜನ್ಮಭೂಮಿ ಪ್ರಕರಣವನ್ನು ಕೆಲವು ರಾಜಕೀಯ ಪಕ್ಷಗಳು ಮುಸ್ಲಿಮರನ್ನು ಓಲೈಸುವ ದೃಷ್ಟಿಯಿಂದ ರಾಜಕೀಯದ ವಿಷಯವನ್ನಾಗಿಸಿವೆ ಎಂದು ಸಿಂಘಾಲ್ ಆರೋಪಿಸಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications