ಅವರ್ನ ಬಿಟ್ ಇವರ್ನ ಬಿಟ್ ಮತ್ಯಾರು ? ಕೃಷ್ಣಯ್ಯನಲ್ಲದೆ ಇನ್ನಾರು .... ?
ಅವರ್ನ ಬಿಟ್ ಇವರ್ನ ಬಿಟ್ ಮತ್ಯಾರು ? ಕೃಷ್ಣಯ್ಯನಲ್ಲದೆ ಇನ್ನಾರು .... ?
ಜೆಡಿಎಸ್ ಪಾಳಯದಲಿ ್ಲಬಿಜೆಪಿ ಜೊತೆ ಸಖ್ಯ ಬೆಳಸುವ ಗುಸುಗುಸು
ಕಾಂಗ್ರೆಸ್ನ ಒಂದು ಮೂಲ ಹೌದೆನ್ನುತ್ತಿದೆ. ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕೃಷ್ಣರ ನಾಯಕತ್ವದ ಕುರಿತು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಒಲವು ವ್ಯಕ್ತಪಡಿಸಿದ್ದಾರೆ. ಧರ್ಮಸಿಂಗ್ ಹಾಗೂ ಖರ್ಗೆ ಕೂಡ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಾಗಿದ್ದರೂ, ಸೋನಿಯಾ ಕೃಪೆಯಿಂದ ಕೃಷ್ಣ ಮುಖ್ಯಮಂತ್ರಿಯಾಗಿಯೇ ಉಳಿಯುತ್ತಾರೆ ಎಂದು ಕೆಲವು ಕಾಂಗ್ರೆಸ್ಸಿಗರು ಆಣೆ ಮಾಡಿ ಹೇಳುತ್ತಿದ್ದಾರೆ.
ಇನ್ನೊಂದು ಕಡೆ, ಮುಖ್ಯಮಂತ್ರಿ ಸ್ಥಾನಕ್ಕಾಗಿ ಜಾತ್ಯತೀತ ಜನತಾದಳ ರಚ್ಚೆ ಹಿಡಿದು ಕೂತಿದ್ದರೂ ಅದರ ಹಠ ದಿನೇದಿನೇ ಕಡಿಮೆಯಾಗುತ್ತಿದೆ. ಮುಖ್ಯಮಂತ್ರಿ ಸ್ಥಾನ ಕಾಂಗ್ರೆಸ್ಸಿಗೇ ಸಲ್ಲಬೇಕು ಎನ್ನುವ ಮಾತು ಸೋನಿಯಾ ಅವರ ಬಾಯಿಂದ ಯಾವಾಗ ಬಂತೋ, ಆಗಿನಿಂದಲೇ ಜೆಡಿಎಸ್ ಪಾಳಯದಲ್ಲಿನ ಉತ್ಸಾಹ ಅರ್ಧಕ್ಕರ್ಧ ಕಡಿಮೆಯಾಗಿದೆ.
ಬಿಜೆಪಿ ಜೊತೆ ಸಖ್ಯ ಬೆಳಸುವ ಗುಸುಗುಸು ಕೂಡ ಜೆಡಿಎಸ್ ಪಾಳಯದಲ್ಲಿ ಕೇಳಿಬರುತ್ತಿದೆ. ಆದರೆ ಬಿಜೆಪಿ ಸಖ್ಯದ ಮಾತು ಎತ್ತಿದ ನಾಯಕರನ್ನು ಮಾಜಿ ಪ್ರಧಾನಿ ದೇವೇಗೌಡ ಗದರಿಕೊಂಡಿದ್ದಾರೆ. ಪ್ರಮಾಣವಚನ ಸ್ವೀಕರಿಸಲು ಹೊಸ ಜುಬ್ಬಾ ಹೊಲಿಸಿಕೊಂಡಿರುವ ಸಿದ್ಧರಾಮಯ್ಯ ಕೂಡ ಬಿಜೆಪಿ ಜೊತೆ ಹೊಂದಾಣಿಕೆ ಸಾಧ್ಯವಿಲ್ಲ ಎಂದು ಶುಕ್ರವಾರ ಪುನರುಚ್ಛರಿಸಿದ್ದಾರೆ.
ಶನಿವಾರ ಹಾಗೂ ಭಾನುವಾರ ಕೇಂದ್ರ ರಾಜಕಾರಣದ್ದೇ ಮಾತುಕತೆ. ಎಲ್ಲೆಡೆಯೂ ಮನಮೋಹನ ರಾಗ. ಹಾಗಾಗಿ ರಾಜ್ಯ ರಾಜಕಾರಣ ಸೋಮವಾರದಿಂದ ರಂಗೇರಲಿದೆ. ಮತ್ತೆ ಭೇಟಿಯಾಗೋಣ.
(ಇನ್ಫೋ ವಾರ್ತೆ)
ಮುಖಪುಟ / ಕೃಷ್ಣಗಾರುಡಿ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications