ಮುಂಗಾರೊಲಿದ ಗುಲ್ಬರ್ಗಾ ಜಿಲ್ಲೆಯಲ್ಲಿ ರೈತರಿಗೀಗ ಬಿಡುವೆಂಬುದಿಲ್ಲ
ಮುಂಗಾರೊಲಿದ ಗುಲ್ಬರ್ಗಾ ಜಿಲ್ಲೆಯಲ್ಲಿ ರೈತರಿಗೀಗ ಬಿಡುವೆಂಬುದಿಲ್ಲ
ಉಳುಮೆ ಆರಂಭ, ಬೀಜಗಳ ತಲಾಷಿನಲ್ಲಿ ರೈತರು
ಮಳೆ ಬೀಳುತ್ತಿರುವಂತೆ ರೈತರ ಮುಖಗಳಲ್ಲಿ ಕನಸುಗಳು ಚಿಗುರುತ್ತಿದ್ದು ಕೃಷಿ ಕಾರ್ಯಗಳಲ್ಲಿ ತೊಡಗಿದ್ದಾರೆ. ಸಾಮಾನ್ಯವಾಗಿ ಜೂನ್ ತಿಂಗಳಲ್ಲಿ ಉಳುಮೆ ಬಿತ್ತನೆಯಲ್ಲಿ ತೊಡಗುತ್ತಿದ್ದ ರೈತರು, ಈ ಬಾರಿ ಮೇ ತಿಂಗಳ ಮಧ್ಯಭಾಗದಲ್ಲೇ ಹೊಲಕ್ಕಿಳಿದಿದ್ದಾರೆ. ಮುಂಗಾರು ಉತ್ತಮವಾಗಿ ಬೀಳುತ್ತಿರುವುದರಿಂದ ಹಾಗೂ ಮುಂದಿನ ದಿನಗಳಲ್ಲೂ ಉತ್ತಮ ಮಳೆ ಬೀಳುವ ನಿರೀಕ್ಷೆಯಿಂದ ರೈತರು ಕೃಷಿ ಕಾರ್ಯಗಳಲ್ಲಿ ಆಸಕ್ತಿಯಿಂದ ತೊಡಗಿದ್ದು , ಬೀಜ ಹೊಂಚಿಕೊಳ್ಳುವ ಹವಣಿಕೆಯಲ್ಲಿದ್ದಾರೆ.
ವಾಣಿಜ್ಯ ಬೆಳೆಗಳಾದ ಸೂರ್ಯಕಾಂತಿ ಹಾಗೂ ತೊಗರಿಯನ್ನು ಬಿತ್ತಲು ಬಹುತೇಕ ರೈತರು ಮುಂದಾಗಿದ್ದಾರೆ. ಕಳೆದ ಮೂರು ವರ್ಷಗಳ ಬರದಿಂದಾಗಿ ಗುಲ್ಬರ್ಗಾದ ಜನತೆ ಕಂಗೆಟ್ಟಿದ್ದರು. ಬಹುತೇಕ ರೈತರು ಸನಿಹದ ಪಟ್ಟಣ ಪ್ರದೇಶಗಳಿಗೆ ಜೀವನೋಪಾಯಕ್ಕಾಗಿ ವಲಸೆ ಹೋಗಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications