ಶಾಪ ವಿಮುಕ್ತ ಕಾವೇರಿ ತವರು ಕೊಡಗು ಜಿಲ್ಲೆಯಲ್ಲಿ ಮಳೆ ಮಳೆ ಮಳೆ
ಶಾಪ ವಿಮುಕ್ತ ಕಾವೇರಿ ತವರು ಕೊಡಗು ಜಿಲ್ಲೆಯಲ್ಲಿ ಮಳೆ ಮಳೆ ಮಳೆ
ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆಗಳಲ್ಲಿ ಮಳೆ ಬಂತು ಮಳೆ
ಕಳೆದ ವಾರ ಉತ್ತಮ ಮಳೆಯಾಗಿದ್ದ ಕೊಡಗಿನಲ್ಲಿ ಮುಂಗಾರಿನ ಮೊದಲ ದಿನದಿಂದಲೇ ಮಳೆ ಪ್ರಾರಂಭವಾಗಿದೆ. ಮೇ 23ರ ಭಾನುವಾರ ಹಾಗೂ 24ರ ಸೋಮವಾರ ಮಡಿಕೇರಿ, ಸೋಮವಾರಪೇಟೆ ಹಾಗೂ ವಿರಾಜಪೇಟೆಗಳಲ್ಲಿ ಮಳೆಯಾಗಿದೆ. 24 ಗಂಟೆಗಳ ಅವಧಿಯಲ್ಲಿ 17.7ಮಿಮಿ ಮಳೆ ಮಡಿಕೇರಿಯಲ್ಲಿ ದಾಖಲಾಗಿದ್ದರೆ, ಸೋಮವಾರಪೇಟೆಯಲ್ಲಿ 2.2 ಮಿಮೀ ಮಳೆಬಿದ್ದಿದೆ.
2004ರ ಜನವರಿಯಿಂದ ಇಂದಿನವರೆಗೆ ಕೊಡಗಿನಲ್ಲಿ ಬಿದ್ದಿರುವ ಮಳೆಯ ಪ್ರಮಾಣ ಇಂತಿದೆ : ಮಡಿಕೇರಿ- 354 ಮಿಮೀ. ಸೋಮವಾರಪೇಟೆ-317.9ಮಿಮೀ. ವಿರಾಜಪೇಟೆ-464 ಮಿಮೀ.
ಹಾರಂಗಿ ಜಲಾಶಯದಲ್ಲಿ ಸೋಮವಾರ ನೀರಿನ ಮಟ್ಟ 2798.43 ಅಡಿಗಳಷ್ಟಿತ್ತು . ಜಲಾಶಯದ ಗರಿಷ್ಠ ಮಟ್ಟ 2799.12 ಅಡಿಗಳು. ಸದ್ಯಕ್ಕೆ ಜಲಾಶಯದ ಆಸುಪಾಸಿನಲ್ಲಿ ಮಳೆ ಬೀಳುತ್ತಿಲ್ಲವಾದ ಕಾರಣ, ಒಳಹರಿವು ತಗ್ಗಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications