ಇದು ಹೊಸಬರ ಕಾಲ : ಅಟಾರ್ನಿ ಜನರಲ್ ಸೊರಾಬ್ಜಿ ರಾಜಿನಾಮೆ
ಇದು ಹೊಸಬರ ಕಾಲ : ಅಟಾರ್ನಿ ಜನರಲ್ ಸೊರಾಬ್ಜಿ ರಾಜಿನಾಮೆ
ಆಡಳಿತ ಕಾನೂನು ಪುಸ್ತಕ ಬರೆಯಲು ಒಲವು
ಸರಕಾರ ಬದಲಾವಣೆಯಾದ ಸಂದರ್ಭದಲ್ಲಿ ನೇಮಕಗೊಂಡ ಅಧಿಕಾರಿಗಳು ರಾಜಿನಾಮೆ ನೀಡುವುದು ಸಂಪ್ರದಾಯ. ಅಂತೆಯೇ ಸೊರಬ್ಜಿ ತಮ್ಮ ರಾಜಿನಾಮೆಯನ್ನು ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಮ್ ಅವರಿಗೆ ಸಲ್ಲಿಸಿದ್ದಾರೆ. ರಾಜಿನಾಮೆ ಪ್ರತಿಯನ್ನು ನೂತನ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕಾನೂನು ಸಚಿವ ಹಂಸ ರಾಜ್ ಭಾರಧ್ವಜ್ ಅವರಿಗೂ ಕಳುಹಿಸಿಕೊಡಲಾಗಿದೆ.
ರಾಜೀನಾಮೆ ನೀಡಿದ್ದರೂ, ಹಿಂದಿನ ಸರಕಾರ ಎದುರಿಸುತ್ತಿದ್ದ ಕೆಲವು ವಿಚಾರಣೆಗಳಿಗೆ ವಿವರಣೆ ನೀಡಲು ಸೊರಾಬಿ ನ್ಯಾಯಾಲಯಕ್ಕೆ ಬರಬೇಕಾಗುವುದು.
ಎನ್ಡಿಎ ಮರಳಿ ಅಧಿಕಾರ ಪಡೆದರೂ ತಾನು ರಾಜಿನಾಮೆ ಸಲ್ಲಿಸುವುದಾಗಿ ಅವರು ಮಾರ್ಚ್ ತಿಂಗಳಿನಲ್ಲೇ ಕಾನೂನು ಸಚಿವಾಲಯಕ್ಕೆ ತಿಳಿಸಿದ್ದರು. ಆಡಳಿತ ಕಾನೂನು ಕುರಿತ ಪುಸ್ತಕ ಬರೆಯಲು ತಯಾರು ನಡೆಸುತ್ತಿರುವುದಾಗಿ ಅವರು ತಿಳಿಸಿದ್ದಾರೆ.
(ಪಿಟಿಐ)
ಮುಖಪುಟ / ವಾರ್ತೆಗಳು
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications