ಸೋನಿಯಾ-ಧರ್ಮ ಭೇಟಿ ; ಸರ್ಕಾರ ರಚನೆ ಸೂತ್ರಕ್ಕೆ ಟಚಪ್ ಬಾಕಿ
ಸೋನಿಯಾ-ಧರ್ಮ ಭೇಟಿ ; ಸರ್ಕಾರ ರಚನೆ ಸೂತ್ರಕ್ಕೆ ಟಚಪ್ ಬಾಕಿ
ಶುಕ್ರವಾರ ಬೆಳಗ್ಗೆ ವೇಳೆಗೆ ಸ್ಪಷ್ಟ ಚಿತ್ರ ಸಂಭವ
ಮೇ 27ರ ಗುರುವಾರ ಮಧ್ಯಾಹ್ನ ಸೋನಿಯಾ ಅವರನ್ನು ಭೇಟಿ ಮಾಡಿದ ಧರ್ಮಸಿಂಗ್ ಸರ್ಕಾರ ರಚನೆಯ ಸಾಧ್ಯತೆಗಳ ಕುರಿತು ಚರ್ಚಿಸಿದರು. ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಧರ್ಮಸಿಂಗ್- ದೇವೇಗೌಡರೊಂದಿಗೆ ಚರ್ಚೆಯ ನಂತರ ಸರ್ಕಾರ ರಚನೆಯ ಸ್ಪಷ್ಟ ಚಿತ್ರ ಮೂಡಲಿದೆ ಎಂದರು.
ದೇವೇಗೌಡ ಹಾಗೂ ಕಾಂಗ್ರೆಸ್ ನಾಯಕರಾದ ವಿಲಾಸ್ರಾವ್ ದೇಶ್ಮುಖ್, ಅಹ್ಮದ್ ಪಟೇಲ್, ಧರ್ಮಸಿಂಗ್ ನಡುವೆ ಇನ್ನೊಂದು ಸುತ್ತಿನ ಸಭೆ ನಡೆಯಲಿದೆ. ಈ ಸಭೆಯಲ್ಲಿ ಸಮ್ಮಿಶ್ರ ಸರ್ಕಾರದ ರೂಪುರೇಷೆಗಳನ್ನು ನಿರ್ಧರಿಸುವ ಸಾಧ್ಯತೆಯಿದೆ.
(ಪಿಟಿಐ)
ಮುಖಪುಟ / ವಾರ್ತೆಗಳು
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications