ಜನಪ್ರಿಯ ಲೇಖಕಿ ಅನಸೂಯಾದೇವಿಗೆ ‘ವಿಶು ಕುಮಾರ್’ ಪುರಸ್ಕಾರ
ಜನಪ್ರಿಯ ಲೇಖಕಿ ಅನಸೂಯಾದೇವಿಗೆ ‘ವಿಶು ಕುಮಾರ್’ ಪುರಸ್ಕಾರ
ಮಂಗಳೂರಿನ ಯುವವಾಹಿನಿ ಕೇಂದ್ರ ಸಮಿತಿಯ ಪ್ರತಿಷ್ಠಿತ ಪ್ರಶಸ್ತಿ
ಮಂಗಳೂರಿನ ಯುವವಾಹಿನಿ ಕೇಂದ್ರ ಸಮಿತಿ ನೀಡುವ ವಿಶುಕುಮಾರ್ ಪ್ರಶಸ್ತಿ 5 ಸಾವಿರ ರುಪಾಯಿ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ಪತ್ರಕರ್ತ, ಲೇಖಕ, ನಟ ಹಾಗೂ ರಾಜಕಾರಣಿಯಾಗಿ ಮಹತ್ವದ್ದನ್ನು ಸಾಧಿಸಿರುವ ವಿಶುಕುಮಾರ್ ಅವರ ಸ್ಮರಣಾರ್ಥ ಪ್ರತಿ ವರ್ಷವೂ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದು ವೇದಿಕೆಯ ಅಧ್ಯಕ್ಷ ಲಕ್ಷ್ಮಣ ಸಾಲ್ಯಾನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಬೆಂಗಳೂರಿನ ಬಿಎಚ್ಎಸ್ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿರುವ ಅನಸೂಯದೇವಿ ಧರ್ಮಸ್ಥಳದ ರತ್ನಮ್ಮ ಹೆಗ್ಗಡೆ ಪ್ರಶಸ್ತಿ ಹಾಗೂ ಗೊರೂರು ಪ್ರತಿಷ್ಠಾನದ ಗೊರೂರು ಪ್ರಶಸ್ತಿ ಪಡೆದಿದ್ದಾರೆ. ಪ್ರಕೃತಿ ಪುರುಷ, ಅಮ್ಮ ನಿನ್ನ ನೆನಪಿಗೆ, ಕೇಶವ ನಮನ ಹಾಗೂ ಅನನ್ಯ ಅನಸೂಯದೇವಿಯವರ ಇತರ ಕೃತಿಗಳು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications