ಯಶಸ್ವಿನಿ ಯೋಜನೆಯಡಿ 650ಕ್ಕೂ ಹೆಚ್ಚು ಹೃದ್ರೋಗಿಗಳ ಶಸ್ತ್ರ ಚಿಕಿತ್ಸೆ
ಯಶಸ್ವಿನಿ ಯೋಜನೆಯಡಿ 650ಕ್ಕೂ ಹೆಚ್ಚು ಹೃದ್ರೋಗಿಗಳ ಶಸ್ತ್ರ ಚಿಕಿತ್ಸೆ
ವಿಮಾ ಕಂಪನಿಯಿಂದ ಚಿಕಿತ್ಸೆಯ ಸಂಪೂರ್ಣ ವೆಚ್ಚ ಪಾವತಿ
ನಾಲ್ಕು ಮಂದಿ ಹೃದ್ರೋಗಿಗಳು 2 ಲಕ್ಷ ರೂ ವೆಚ್ಚದ ಹೃದಯ ಶಸ್ತ್ರಚಿಕಿತ್ಸೆ ಗೆ ಒಳಗಾಗಿದ್ದಾರೆ. ಉಳಿದವರ ಚಿಕಿತ್ಸೆಯ ವೆಚ್ಚ 2 ಲಕ್ಷ ರು.ಗಿಂತ ಕಡಿಮೆಯದು. ಚಿಕಿತ್ಸೆಯ ಸಂಪೂರ್ಣ ಮೊತ್ತವನ್ನು ವಿಮಾ ಕಂಪನಿ ನೀಡಿದೆ ಎಂದು ಕೊಡಗು ಜಿಲ್ಲಾ ಸಹಕಾರಿ ಬ್ಯಾಂಕ್ನ ಅಧ್ಯಕ್ಷ ಎಂ.ಎ. ರಮೇಶ್ ತಿಳಿಸಿದ್ದಾರೆ. ಯಶಸ್ವಿನಿ ಸಹಕಾರಿ ರೈತ ಆರೋಗ್ಯ ವಿಮಾ ಯೋಜನೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ರಮೇಶ್ ಮಾತನಾಡುತ್ತಿದ್ದರು.
ಯಶಸ್ವಿನಿ ಯೋಜನೆ ಎಸ್ಸೆಂ.ಕೃಷ್ಣ ಸರ್ಕಾರದ ಮಹತ್ವದ ಯೋಜನೆಗಳಲ್ಲೊಂದಾಗಿದ್ದು , ಈ ಯೋಜನೆಯಿಂದಾಗಿ ರೈತ ಸಮುದಾಯದ ಬಡ ಹೃದ್ರೋಗಿಗಳು ಉತ್ತಮ ಚಿಕಿತ್ಸೆ ಹೊಂದುವುದು ಸಾಧ್ಯವಾಗಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications