ಸುಬ್ರಹ್ಮಣ್ಯನ ಕುಕ್ಕೆಯಲ್ಲಿ 18 ಅಡಿ ಎತ್ತರದ ಬೃಹತ್ ಏಕಶಿಲಾ ಗಣಪತಿ
ಸುಬ್ರಹ್ಮಣ್ಯನ ಕುಕ್ಕೆಯಲ್ಲಿ 18 ಅಡಿ ಎತ್ತರದ ಬೃಹತ್ ಏಕಶಿಲಾ ಗಣಪತಿ
ಸಾಗರದ ಶಿಲ್ಪಿ ಅಶೋಕ್ ಗುಡಿಗಾರ್ ಕೈಯಲ್ಲಿ ಅರಳಿದ ಕಲಾಕೃತಿ
ಇವ ಅಂತಿಂಥ ಗಣೇಶನಲ್ಲ . 18 ಅಡಿ ಎತ್ತರದ ಗಣೇಶ. ಏಕಶಿಲೆಯಲ್ಲಿ ಕಡೆಯಲಾದ ಈ ಗಣೇಶ ಮೂರ್ತಿ ಮೇ 31ರ ಸೋಮವಾರದಿಂದ ದೇಗುಲದ ಮತ್ತೊಂದು ಆಕರ್ಷಣೆ, ಭಕ್ತಿಯ ಕೇಂದ್ರ.
ಗಣೇಶ ಮೂರ್ತಿಯ ವಿಗ್ರಹ ವಿಶೇಷ ಗುಣಮಟ್ಟದಿಂದ ಕೂಡಿದೆ. 18 ಅಡಿ ಎತ್ತರದ ಗಣೇಶ ಮೂರ್ತಿಯ ವಿಗ್ರಹವನ್ನು ಏಕಶಿಳೆಯಲ್ಲಿ ಕಡೆಯಲಾಗಿದ್ದು , ಶಿಲೆಯ ತೂಕ 80 ಟನ್ಗಳು ಎಂದು ದೇಗುಲದ ವಕ್ತಾರ ಬಿ.ವಿಠ್ಠಲ ರಾವ್ ತಿಳಿಸಿದ್ದಾರೆ. ಮೈಸೂರು ಜಿಲ್ಲೆ ಹೆಗ್ಗಡದೇವನಕೋಟೆಯ ಗುಜ್ಜೆಗೌಡನಪುರ ಗ್ರಾಮದಲ್ಲಿ ಈ ಬೃಹತ್ ಕಲ್ಲನ್ನು ಪತ್ತೆ ಹಚ್ಚಲಾಗಿತ್ತು .
ಸಾಗರದ ರಾಷ್ಟ್ರಪ್ರಶಸ್ತಿ ವಿಜೇತ ಶಿಲ್ಪಿ ಅಶೋಕ್ ಗುಡಿಗಾರ್ ಬೃಹತ್ ಗಣೇಶ ವಿಗ್ರಹವನ್ನು ರೂಪಿಸಿದ್ದಾರೆ. ಗಣೇಶ ಮೂರ್ತಿಯನ್ನು ಸ್ಥಾಪಿಸಿರುವ ಪಾಣಿಪೀಠ 14 ಅಡಿ ಎತ್ತರವಾಗಿದ್ದು , ಇದರಿಂದಾಗಿ ಮೂರ್ತಿಯ ಒಟ್ಟು ಎತ್ತರ 32 ಅಡಿಗಳಾಗಿದೆ. ಪ್ರವಾಸಿಗರು ಹಾಗೂ ಭಕ್ತಾದಿಗಳನ್ನು ಈ ವಿಗ್ರಹ ಸೆಳೆಯಲಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications