ಉದ್ಯೋಗ ಸೃಷ್ಠಿಯ ವ್ಯಾಸಂಗ ವಿಷಯದ ಬಗ್ಗೆ ಚಿಂತನೆ: ಶಿವಕುಮಾರ್
ಉದ್ಯೋಗ ಸೃಷ್ಠಿಯ ವ್ಯಾಸಂಗ ವಿಷಯದ ಬಗ್ಗೆ ಚಿಂತನೆ: ಶಿವಕುಮಾರ್
ಪದವಿ ಪಠ್ಯಗಳಲ್ಲಿ ಬಿಪಿಒ ಮತ್ತು ಮಾಹಿತಿ ತಂತ್ರಜ್ಞಾನಕ್ಕೆ ಪ್ರಾಧಾನ್ಯತೆ
ಈ ತರಬೇತುದಾರರ ತರಬೇತಿ ಕಾರ್ಯ ಯೋಜನೆಯಡಿಯಲ್ಲಿ ಅಧ್ಯಾಪಕರುಗಳನ್ನು, ವಿದ್ಯಾರ್ಥಿಗಳಿಗೆ ಹೇಗೆ ಐಟಿ ಮತ್ತು ಬಿಪಿಒಗಳ ಬಗೆಗೆ ಮಾಹಿತಿ ನೀಡಬೇಕೆಂಬುದನ್ನು ಕಲಿಸಿಕೊಡುವ ಆಲೋಚನೆಯಿದೆ ಎಂದು ಕರ್ನಾಟಕ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಕಾರ್ಯದರ್ಶಿ ಕೆ.ಎಂ. ಶಿವಕುಮಾರ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಐಟಿ ಮತ್ತು ಬಿಪಿಒಗಳಲ್ಲಿ ಈಗ ಹೆಚ್ಚಿನ ಬೇಡಿಕೆ ಇದೆ. ಅಲ್ಲದೆ ಅವುಗಳಿಗೆ ಒಳ್ಳೆಯ ಭವಿಷ್ಯವೂ ಇದೆ. ಎಲ್ಲರೂ ಸರಕಾರಿ ಕೆಲಸಗಳನ್ನೇ ನಂಬಿ ಕೂರುವ ಅಗತ್ಯವಿಲ್ಲ. ಈ ನಿಟ್ಟಿನಲ್ಲಿ ಅಧ್ಯಾಪಕರುಗಳಿಗೇ ಸರಿಯಾದ ತರಬೇತಿ ಕೊಟ್ಟು ವಿದ್ಯಾರ್ಥಿಗಳನ್ನು ನಿರುದ್ಯೋಗ ಸಮಸ್ಯೆಯಿಂದ ಪಾರುಮಾಡುವಲ್ಲಿ ಯಶಸ್ವಿಯಾಗಬಹುದು. ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಈಗಾಗಲೇ ಈ ತರಬೇತುದಾರರ ತರಬೇತಿ ಯೋಜನೆಯ ಸಂಬಂಧಿ ವಿಷಯಗಳನ್ನು ಪಠ್ಯದಲ್ಲಿ ಅಳವಡಿಸಲಾಗಿದೆ ಎಂದು ಕೆ.ಎಂ. ಶಿವಕುಮಾರ್ ಅಭಿಪ್ರಾಯಪಟ್ಟರು.
(ಪಿಟಿಐ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications