ರಾಷ್ಟ್ರಪತಿ ನಿರ್ಧಾರಕ್ಕೆ ತಾನು ಬದ್ಧ : ರಾಜ್ಯಪಾಲ ಟಿ.ಎನ್. ಚತುರ್ವೇದಿ
ರಾಷ್ಟ್ರಪತಿ ನಿರ್ಧಾರಕ್ಕೆ ತಾನು ಬದ್ಧ : ರಾಜ್ಯಪಾಲ ಟಿ.ಎನ್. ಚತುರ್ವೇದಿ
ಎಡಪಕ್ಷಗಳ ಹೇಳಿಕೆಗೆ ಚತುರ್ವೇದಿ ಪ್ರತಿಕ್ರಯೆ
ಸಂಘ ಪರಿವಾರಕ್ಕೆ ಬದ್ಧರಾದ ವ್ಯಕ್ತಿಗಳನ್ನು ಎನ್ಡಿಎ ಸರಕಾರ ರಾಜ್ಯಪಾಲರುಗಳಾಗಿ ನೇಮಿಸಿದೆ. ಅವರುಗಳು ರಾಜಿನಾಮೆ ಸಲ್ಲಿಸಬೇಕು ಎಂದು ಎಡಪಕ್ಷಗಳು ಈ ಹಿಂದೆ ಹೇಳಿದ್ದವು. ನೂತನ ಕೇಂದ್ರ ಸರಕಾರಕ್ಕೆ ಎಡಪಕ್ಷಗಳು ಬಾಹ್ಯ ಬೆಂಬಲ ನೀಡುತ್ತಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಚತುರ್ವೇದಿ ಇದು ರಾಷ್ಟ್ರಪತಿಯವರ ವಿವೇಚನೆಗೆ ಬಿಟ್ಟ ವಿಚಾರ. ಅವರು ನಮ್ಮನ್ನು ನೇಮಕ ಮಾಡಿದವರು. ನಾನು ದೆಹಲಿಗೆ ಹೋದಾಗಲೆಲ್ಲ ರಾಷ್ಟ್ರಪತಿಯನ್ನು ಭೇಟಿ ಮಾಡುತ್ತೇನೆ. ಅವರು ಈ ಕುರಿತಾದ ವಿಷಯವೇನನ್ನೂ ಪ್ರಸ್ತಾಪಿಸಲಿಲ್ಲ. ಇದಕ್ಕಿಂತ ಹೆಚ್ಚಿನದಾಗಿ ನನಗೇನೂ ತಿಳಿದಿಲ್ಲ ಎಂದು ಹೇಳಿದರು.
(ಇನ್ಫೋವಾರ್ತೆ)
ಮುಖಪುಟ / ವಾರ್ತೆಗಳು
More From
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications