ಕಾವೇರಿದ ಸಮಸ್ಯೆ: ಮು.ಮ.ಧರ್ಮಸಂಕಟದ ನಡುವೆ ಅಧಿಕಾರಿಗಳ ಸಭೆ
ಕಾವೇರಿದ ಸಮಸ್ಯೆ: ಮು.ಮ.ಧರ್ಮಸಂಕಟದ ನಡುವೆ ಅಧಿಕಾರಿಗಳ ಸಭೆ
ಜೂನ್10ರಂದು ರಾಜ್ಯಕ್ಕೆ ತಮಿಳುನಾಡು ನಿಯೋಗ
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಪ್ರಧಾನಿಗೆ ಪತ್ರ ಬರೆದಿರುವುದನ್ನು ಗಮನಿಸಿದ್ದೇನೆ. ತಮಿಳುನಾಡಿನಿಂದ ನಿಯೋಗವೊಂದು ದೆಹಲಿಗೆ ತೆರಳಿ ಪ್ರಧಾನ ಮಂತ್ರಿಯನ್ನು ಭೇಟಿ ಮಾಡಲಿರುವುದು ತಿಳಿದಿದೆ. ಒಟ್ಟಾರೆ ಸಂಪೂರ್ಣ ಪರಿಸ್ಥಿತಿಯ ಅರಿವಿದೆ. ಈ ಮಧ್ಯೆ ಇದೇ ನಿಯೋಗವು ಜೂ.10ರಂದು ಬೆಂಗಳೂರಿಗೆ ಭೇಟಿ ನೀಡಿದಾಗ ಅವರ ಜೊತೆಗೂ ಚರ್ಚಿಸಲಿದ್ದೇನೆ ಎಂದು ಮುಖ್ಯ ಮಂತ್ರಿಧರ್ಮ ಸಿಂಗ್ಹೇಳಿದರು.
ಸಚಿವ ಸಂಪುಟ
ಸಚಿವ ಸಂಪುಟಕ್ಕೆ ಇನ್ನು 22 ಮಂದಿಯನ್ನು ಸೇರಿಸಿಕೊಳ್ಳಲಿದೆ. ವಿಧಾನಸಭಾ ಅಧಿವೇಶನದ ಬಳಿಕ ಒಂದೇ ಬಾರಿಯಲ್ಲಿ ಸಚಿವ ಸಂಪುಟ ವಿಸ್ತರಿಸಲಾಗುವುದು ಎಂದು ಧರ್ಮ ಸಿಂಗ್ ಹೇಳಿದರು.
ತಮ್ಮನ್ನು ಭೇಟಿ ಮಾಡಿ ಅಭಿನಂದಿಸಿದ ಸರಕಾರಿ ನೌಕರರ ಸಂಘದವರಿಗೆ ವೇತನಾ ಆಯೋಗ ಸೇರಿದಂತೆ ಸರಕಾರಿ ನೌಕರರ ಸಮಸ್ಯಗಳನ್ನು ಪರಿಶೀಲಿಸಿ ಸ್ಪಂದಿಸುವುದಾಗಿ ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ಕಾವೇರಿ
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications