‘ಕುರುವೈ ಬೆಳೆಗೆ ಕಾವೇರಿ ನೀರು ಬಿಡಿ’: ತ.ನಾ. ನಿಯೋಗದ ನಿವೇದನೆ
‘ಕುರುವೈ ಬೆಳೆಗೆ ಕಾವೇರಿ ನೀರು ಬಿಡಿ’: ತ.ನಾ. ನಿಯೋಗದ ನಿವೇದನೆ
ಮುರುಗನ್ನೇತೃತ್ವದ ತ.ನಾ. ನಿಯೋಗದಿಂದ ರಾಜ್ಯಕ್ಕೆ ಮನವಿ
ಏಳು ಮಂದಿಯ ಈ ನಿಯೋಗವು ಮುಖ್ಯಮಂತ್ರಿ ಧರ್ಮಸಿಂಗ್, ಉಪ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ರಾಜ್ಯ ನೀರಾವರಿ ಸಚಿವ ಮಲ್ಲಿಕಾರ್ಜುನ ಖರ್ಗೆಯವರ ಜೊತೆ ಮಾತುಕತೆ ನಡೆಸಿ ಲಿಖಿತ ಮನವಿ ನೀಡಿದೆ.
ಮಾತುಕತೆಯ ಬಳಿಕ ಪತ್ರಕರ್ತರಲ್ಲಿ ಮಾತನಾಡಿದ ಧರ್ಮ ಸಿಂಗ್ ನಾವು ಅವರ ನಿವೇದನೆಯನ್ನು ತಾಳ್ಮೆಯಿಂದ ಆಲಿಸಿದ್ದೇವೆ. ಆದರೆ ಯಾವುದೇ ಭರವಸೆಗಳನ್ನು ನೀಡಲಿಲ್ಲ. ಈಗ ಸದನದ ಸಮಾವೇಶ ನಡೆಯುತ್ತಿದೆ. ಆದ್ದರಿದ ಅಲ್ಲೇ ಈ ವಿಷಯ ಚರ್ಚಿಸಿ ನಿರ್ಣಯ ಕೈಗ್ಗೊಳ್ಳುತ್ತೇವೆ ಎಂದು ಹೇಳಿದರು.
ನಾವು ಕೇಂದ್ರದ ವರದಿಗಾಗಿ ಕಾಯುತ್ತಿದ್ದೇವೆ. ಜಲಾಶಯಗಳಿಗೆ ಭೇಟಿ ನೀಡಿದ ವಸಿಷ್ಠ ನೇತೃತ್ವ ತಂಡದ ವರದಿ ಹಾಗೂ ತಮಿಳುನಾಡಿನ ವಾಸ್ತವ ಪರಿಸ್ಥಿತಿಯನ್ನು ಈ ಸಂದರ್ಭದಲ್ಲಿ ಅವಲೋಕಿಸಬೇಕಾಗಿದೆ ಎಂದು ಹೇಳಿದರು.
ಅನುಕಂಪದ ಆಧಾರದಲ್ಲಿ ನಮ್ಮ ಮನವಿಯನ್ನು ಪರಿಶೀಲಿಸುವ ಭರವಸೆಯನ್ನು ಕರ್ನಾಟಕ ನೀಡಿದೆ ಎಂದು ನಿಯೋಗದ ನೇತೃತ್ವ ವಹಿಸಿದ್ದ ಮುರುಗನ್ ಹೇಳಿದರು.
ಕಾವೇರಿ ಪ್ರಾಧಿಕಾರ ಸಭೆ ಕರೆಯುವ ಕುರಿತು ಪ್ರತಿಕ್ರಿಯೆ ನೀಡಲಿಚ್ಚಿಸದ ಅವರು ನಾವು ಕಷ್ಟದಲ್ಲಿರುವ ರೈತರಿಗಾಗಿ ಇಷ್ಟೆಲ್ಲಾ ಮಾಡುತ್ತಿದ್ದೇವೆ. ಅವರು ಕುರುವೈಬೆಳೆ ಬೆಳೆಯಬೇಕೆಂಬುದು ನಮ್ಮ ಆಶಯ ಎಂದು ಉತ್ತರಿಸಿದರು.
(ಪಿಟಿಐ)
ಮುಖಪುಟ / ಕಾವೇರಿ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications