ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಲಿಂಗಾಯಿತ ವಧು-ವರರ ಸಮಾವೇಶ
ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಲಿಂಗಾಯಿತ ವಧು-ವರರ ಸಮಾವೇಶ
ಕರ್ನಾಟಕ ಶಿವಶರಣ ಸೇವಾ ಸಮಿತಿ ಆಶ್ರಯದಲ್ಲಿ ಭಗೀರಥ ವೈವಾಹಿಕ ಮಾಹಿತಿ ಕೇಂದ್ರ ಮತ್ತು www.bharathjobs.com ಜಂಟಿ ಆಶ್ರಯದಲ್ಲಿ ವಧು-ವರರ ಸಮಾವೇಶ.
ಮದುಮಗ ಧರ್ಮೇಚ.. ಅರ್ಥೇಚ.. ನಾತೇಚರಾಮಿ.. ಎಂಬ ಮಂತ್ರಗಳನ್ನು ಪಠಿಸಿ, ಆಗಮಿಸಿದ ಬಂಧು ಬಳಗಗಳಿಗೆ ಉಣಬಡಿಸಿ ಲಕ್ಷಗಟ್ಟಲೆ ಖರ್ಚು ಮಾಡಿ, ಹೊಸ ಜೀವನದ ಹಾದಿಯ ಮೊದಲ ಹೆಜ್ಜೆಯಿಡುವ ಕಾಲ ಬದಲಾಗುತ್ತಿದೆ.
ಇದು ಕಲಿಯುಗ. ಇಲ್ಲಿ ಎಲ್ಲವೂ ಸರಳ. ಆದರೂ ಶಾಸ್ತ್ರೋಕ್ತವಾಗಿ ನಡೆಯಬೇಕು. ಸಂಪ್ರದಾಯದ ಕಂಪು ಇದ್ದರೆ, ಅದರ ಸೊಗಡೇ ಬೇರೆ ಎಂಬ ತತ್ವವನ್ನು ನಂಬಿರುವ ಕರ್ನಾಟಕ ಶಿವಶರಣ ಸೇವಾ ಸಮಿತಿ ಆಶ್ರಯದಲ್ಲಿ ಭಗೀರಥ ವೈವಾಹಿಕ ಮಾಹಿತಿ ಕೇಂದ್ರ ಮತ್ತು www.bharathjobs.com ಜಂಟಿ ಆಶ್ರಯದಲ್ಲಿ ಪ್ರತಿದಿನ ರಾಜ್ಯಮಟ್ಟದ(ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕ ಮತ್ತು ಹಳೆ ಮೈಸೂರು ಪ್ರಾಂತ್ಯದ) ವೀರಶೈವ ಮತ್ತು ಲಿಂಗಾಯಿತ ಸಮಾಜದ ವಧುವರರ ಮಾಹಿತಿಯನ್ನು ನೋಂದಣಿ ಮಾಡಿಕೊಳ್ಳಲಾಗುತ್ತಿದೆ.
ಜೂನ್ 20ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6ರ ವರೆಗೆ ಮೆಜೆಸ್ಟಿಕ್ನ ಕೆ.ಜಿ. ರಸ್ತೆಯಲ್ಲಿರುವ ಅಲಂಕಾರ್ ಪ್ಲಾಜಾ, 2ನೇ ಮಹಡಿಯಲ್ಲಿರುವ ಭಾರತ್ ಸರ್ವೀಸಸ್ ಸಭಾಭವನದಲ್ಲಿ ರಾಜ್ಯಮಟ್ಟದ ಲಿಂಗಾಯಿತ ವಧು-ವರರ ಸಮಾವೇಶವನ್ನು ಏರ್ಪಡಿಸಲಾಗಿದೆ. ನಿರುದ್ಯೋಗಿ ಅಭ್ಯರ್ಥಿಗಳಿಗೆ ಉದ್ಯೋಗ ಮಾರ್ಗದರ್ಶನವನ್ನೂ ನೀಡುವ ವ್ಯವಸ್ಥೆಯನ್ನು ಮಾಡಲಾಗಿದೆ.
ವೀರಶೈವ ಮತ್ತು ಲಿಂಗಾಯಿತರ ಎಲ್ಲ ಒಳಪಂಗಡದ ವಧು-ವರರು ಮತ್ತು ನಿರುದ್ಯೋಗಿಗಳು ತಮ್ಮ ಭಾವಚಿತ್ರ ಮತ್ತು ಸಂಪೂರ್ಣ ವಿವರಗಳೊಂದಿಗೆ ಸಂಪರ್ಕಿಸಬಹುದು. ಸಂಪರ್ಕಿಸಬೇಕಾದ ಸಮಯ: ಬೆಳಿಗ್ಗೆ 9ರಿಂದ ಸಂಜೆ 8ರ ವರೆಗೆ.
ಸಂಪರ್ಕಿಸಬೇಕಾದ ವಿಳಾಸ:
ನಂ. 421/422, ಆರಾಧನಾ ಸೆಂಟರ್
1ನೇ ಮಹಡಿ, ಅಲಂಕಾರ್ ಪ್ಲಾಜಾ,
ಕೆಂಪೇಗೌಡ ರಸ್ತೆ, ಮೆಜೆಸ್ಟಿಕ್,
ಬೆಂಗಳೂರು-560 009.
ದೂರವಾಣಿ: 080-22080151, 22080161, 51220651, 51220653
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications