ಸಮ್ಮಿಶ್ರ ಸರಕಾರದ ಸಂತುಲಿತ ಯೋಜನೆಗೆ ರಾಜ್ಯಪಾಲರಿಂದ ಚಾಲನೆ
ಸಮ್ಮಿಶ್ರ ಸರಕಾರದ ಸಂತುಲಿತ ಯೋಜನೆಗೆ ರಾಜ್ಯಪಾಲರಿಂದ ಚಾಲನೆ
ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲ ಟಿ.ಎನ್.ಚತುರ್ವೇದಿ
ಅವರು ವಿಧಾನಸಭೆ ಮತ್ತು ವಿಧಾನ ಪರಿಷತ್ನ ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಆ ಮೂಲಕ ಅವರು ರಾಜ್ಯದ ಪ್ರಪ್ರಥಮ (ಕಾಂಗ್ರೆಸ್-ಜೆಡಿಎಸ್) ಸಮ್ಮಿಶ್ರ ಸರಕಾರದ ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳಿಗೆ ಚಾಲನೆ ನೀಡಿದಂತಾಗಿದೆ.
ರಾಜ್ಯಪಾಲರ ಭಾಷಣದ ಪ್ರಮುಖ ಅಂಶಗಳು :
- ಸ್ವಆಡಳಿತ ನಡೆಸುವ ನಿಟ್ಟಿನಲ್ಲಿ (ವಿಕೇಂದ್ರೀಕರಣ) ರೈತರ ಮತ್ತು ಹಳ್ಳಿಜನರ ಸಶಕ್ತೀಕರಣ
- ಬರಗಾಲ ಪರಿಹಾರಕ್ಕಾಗಿ ದೀರ್ಘಕಾಲೀನ ಯೋಜನೆಗಳು
- ಹಳ್ಳಿ ಮತ್ತು ಸಣ್ಣ-ಶಹರುಗಳ ವಿದ್ಯಾವಂತ ಯುವಜನತೆಗೆ ಉದ್ಯೋಗ
- ಐಟಿ ಮೂಲಕ ರಾಜ್ಯದಲ್ಲಿ ಒಂದು ಮಿಲಿಯ ಉದ್ಯೋಗ ಸೃಷ್ಟಿ
- ಉದ್ಯೋಗ ಹೆಚ್ಚಳಕ್ಕಾಗಿ ‘ ಬಿಪಿಒ’ ಗೆ ಆದ್ಯತೆ
- ಬಂಡವಾಳ ಹೂಡಿಕೆಗೆ ಆಹ್ವಾನ
- ಪ್ರಮುಖ ಮಾರುಕಟ್ಟೆ ಮತ್ತು ಉತ್ಪಾದನಾ ಸ್ಥಳಗಳಿಗೆ ಹಾಗೂ ಬಂದರಿಗೆ ರೈಲು ಸಂಪರ್ಕ
- ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕಾಮಗಾರಿ ಶೀಘ್ರ ಆರಂಭ
- ಕೃಷಿ ಆಧಾರಿತ ಕೈಗಾರಿಕೆಗಳ ಹೆಚ್ಚಳಕ್ಕೆ ಕ್ರಮ
- ಪ್ರಾಥಮಿಕ ಶಿಕ್ಷಣಕ್ಕೆ ಪ್ರಥಮ ಆದ್ಯತೆ, ಶಾಲೆ -ಶಿಕ್ಷಕರ ಸಂಖ್ಯೆ ಹೆಚ್ಚಳ
- ಬೆಂಗಳೂರಿಗೆ ಕಾವೇರಿ ನೀರು ಸರಬರಾಜಿಗಾಗಿ 3,500 ಕೋಟಿ ಯೋಜನೆ
- ವಿದ್ಯುತ್ಶಕ್ತಿ ಹೆಚ್ಚಳಕ್ಕೆ ಯೋಜನೆ
- ಮೊದಲ ಹಂತದಲ್ಲಿ 20 ಮತ್ತು ಎರಡನೇ ಹಂತದಲ್ಲಿ 19 ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ
ಮುಖಪುಟ / ಧರ್ಮ-ಕಾರಣ
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications