ಪ್ರಕೃತಿ ಜೊತೆ ಸಂಭಾಷಣೆ: ದೈಸಾಕು ಇಕಿಡಾರ ಛಾಯಚಿತ್ರ ಪ್ರದರ್ಶನ
ಪ್ರಕೃತಿ ಜೊತೆ ಸಂಭಾಷಣೆ: ದೈಸಾಕು ಇಕಿಡಾರ ಛಾಯಚಿತ್ರ ಪ್ರದರ್ಶನ
ಚಿತ್ರಕಲಾ ಪರಿಷತ್ನಲ್ಲಿ ಜೂನ್ 12ರಿಂದ 20ರವರೆಗೆ ಪ್ರದರ್ಶನ
ಚಿತ್ರಕಲಾ ಪರಿಷತ್ ಅಧ್ಯಕ್ಷ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಜೂನ್12ರ ಸಂಜೆ 4 ಗಂಟೆಗೆ ಪ್ರದರ್ಶನದ ಉದ್ಘಾಟನೆ ಮಾಡಲಿದ್ದಾರೆ.
1988ರಲ್ಲಿ ಪ್ಯಾರಿಸ್ನಲ್ಲಿ ಆರಂಭವಾದ ಈ ಛಾಯಾಚಿತ್ರ ಪ್ರದರ್ಶನ ವಿಶ್ವದ 33ದೇಶಗಳ 73 ನಗರಗಳನ್ನು ಸುತ್ತಿದೆ. ಸುಮಾರು 7.5 ಮಿಲಿಯ ಜನರು ಈ ಪ್ರದರ್ಶನವನ್ನು ವೀಕ್ಷಿಸಿದ್ದಾರೆ ಎಂದು ಈ ಕಾರ್ಯಕ್ರಮ ಆಯೋಜಿಸಿದ ‘ಭಾರತ ಸೋಕಾ ಗಕ್ಕೈ ಸಂಸ್ಥೆ’ಯ ಸದಸ್ಯರು ತಿಳಿಸಿದ್ದಾರೆ.
ಡಾ.ದೈಸಾಕು ಇಕಿಡಾ
ಜಪಾನ್ ಮೂಲದ ಇಕಿಡಾ ಚಿಂತಕ, ಛಾಯಾಚಿತ್ರಗಾರ, ಶಿಕ್ಷಕ, ಹೋರಾಟಗಾರ. ಅವರು ಮಾನವಕುಲದ ಉದ್ಧಾರ ಮತ್ತು ಶಾಂತಿಗಾಗಿ ಹೋರಾಟ ನಡೆಸುತ್ತಿರುವವರು. ಎರಡನೇ ಮಹಾಯುದ್ಧದ ಸಾವುನೋವುಗಳಿಂದ ನೊಂದ ಇಕಿಡಾ ಮಾನವೀಯ ಸಂಸ್ಕೃತಿಯ ಪ್ರತಿಪಾದಕರಾದರು. ಮನುಷ್ಯ ಮನುಷ್ಯನನ್ನು ಪ್ರೀತಿಯಿಂದ ಗೆಲ್ಲಬೇಕೆಂಬುದು ಅವರ ತತ್ವ.
ಈ ಬೌದ್ಧ ಪ್ರಚಾರಕರ ಸಮಾಜ ಸೇವೆಯನ್ನು ಪರಿಗಣಿಸಿ 200 ದೇಶಗಳು ಗೌರವ ಪೌರತ್ವ ನೀಡಿವೆ. 150 ಗೌರವ ಡಾಕ್ಟರೇಟುಗಳು ಲಭಿಸಿವೆ. ಇಕಿಡಾ ಈಗ ‘ಅಂತರಾಷ್ಟ್ರೀಯ ಸೋಕಾ ಗಕ್ಕಾಯಿ’ ಸರ್ಕಾರೇತರ ಸಂಸ್ಥೆಯ ಅಧ್ಯಕ್ಷ. ಅವರ ದೃಷ್ಟಿಯಲ್ಲಿ ‘ಛಾಯ ಗ್ರಹಣದ ಉದ್ದೇಶ ಪ್ರಕೃತಿಯ ಸತ್ಯ ಮತ್ತು ಸೌಂದರ್ಯದ ಪ್ರಶಂಸೆ’.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications