ಪರಿಷತ್ನಲ್ಲಿ ಅಲ್ಲಕಲ್ಲೋಲ; ಪ್ರತಿಪಕ್ಷದ ಪಾಲಿಗೆ‘ಅಕ್ಕಿ-ಗೋಧಿ’ ಬೆಲ್ಲ!
ಪರಿಷತ್ನಲ್ಲಿ ಅಲ್ಲಕಲ್ಲೋಲ; ಪ್ರತಿಪಕ್ಷದ ಪಾಲಿಗೆ‘ಅಕ್ಕಿ-ಗೋಧಿ’ ಬೆಲ್ಲ!
ಸಿಒಡಿ ತನಿಖಾ ವರದಿಯ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ-ಖರ್ಗೆ
ಜನ ಸಾಮಾನ್ಯರಿಗೆ ಪಡಿತರದ ಮೂಲಕ ಸೇರಬೇಕಾಗಿದ್ದ ಆಹಾರ ಧಾನ್ಯಗಳು ಕಾಳಸಂತೆಯಲ್ಲಿ ಪ್ರತ್ಯಕ್ಷವಾದ ಕುರಿತು ತೀವ್ರ ಆತಂಕ ವ್ಯಕ್ತಪಡಿಸಿದ ಪ್ರತಿಪಕ್ಷಗಳು, ಪ್ರಕರಣದ ಬಗೆಗೆ ಸಮಗ್ರ ತನಿಖೆಗೆ ಆಗ್ರಹಿಸಿದವು. ಈ ಪ್ರಕರಣಗಳಲ್ಲಿ ಪ್ರಭಾವಿ ರಾಜಕಾರಣಿಗಳು ಹಾಗೂ ವ್ಯಾಪಾರಿಗಳು ಷಾಮೀಲಾಗಿದ್ದಾರೆಂದು ಜೆಡಿಎಸ್ನ ಬಸವರಾಜ ಬೊಮ್ಮಾಯಿ ಆಪಾದಿಸಿದರು.
ಪ್ರತಿಪಕ್ಷಗಳ ಆಕ್ರೋಶಭರಿತ ದಾಳಿಗೆ ಪ್ರತಿಕ್ರಿಯಿಸಿದ ಜಲ ಸಂಪನ್ಮೂಲ ಸಚಿವ ಮಲ್ಲಿಕಾರ್ಜುನ ಖರ್ಗೆ- ಪ್ರಕರಣದ ಕುರಿತು ಯಾವುದೊಂದನ್ನೂ ಮುಚ್ಚಿಡಲು ಸರ್ಕಾರ ಬಯಸುವುದಿಲ್ಲ . ಬರ ಪರಿಹಾರ ಕಾಮಗಾರಿಯ ಗೋಧಿ ಹಾಗೂ ರಫ್ತಾಗಲು ಸಂಗ್ರಹಿಸಿದ್ದ ಅಕ್ಕಿಯ ಪ್ರಕರಣಗಳ ಕುರಿತು ಸಿಒಡಿ ತನಿಖೆಗೆ ಸರ್ಕಾರ ಈಗಾಗಲೇ ಆದೇಶಿಸಿದೆ. ಸಿಒಡಿ ತನಿಖಾ ವರದಿಯ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಹಿಂಜರಿಯುವುದಿಲ್ಲ ಎಂದು ಖರ್ಗೆ ಸ್ಪಷ್ಟಪಡಿಸಿದರು.
ಸದನದಲ್ಲಿ ಸೌಹಾರ್ದ ವಾತಾವರಣವನ್ನು ಕಾಯ್ದುಕೊಳ್ಳಬೇಕು ಎಂದು ವಿಧಾನ ಪರಿಷತ್ ಸದನದ ನಾಯಕರೂ ಆದ ಸಚಿವ ಮಲ್ಲಿಕಾರ್ಜುನ ಖರ್ಗೆ ಸದಸ್ಯರಲ್ಲಿ ಮನವಿ ಮಾಡಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications