ಭಕ್ತರು ದೇಶ ನಿರ್ಮಾಣದಲ್ಲಿ ತೊಡಗುವಂತೆ ಪ್ರೇರೇಪಿಸಲು ಕಲಾಂ ಕರೆ
ಭಕ್ತರು ದೇಶ ನಿರ್ಮಾಣದಲ್ಲಿ ತೊಡಗುವಂತೆ ಪ್ರೇರೇಪಿಸಲು ಕಲಾಂ ಕರೆ
ಸರ್ವಧರ್ಮ ಆಧ್ಯಾತ್ಮಿಕ ನಾಯಕರ ಸಮಾವೇಶದಲ್ಲಿ ರಾಷ್ಟ್ರಪತಿ ಕಲಾಂ ಮನವಿ
ಇದು ಪ್ರಜೆಗಳನ್ನು ಉತ್ತಮ ಹಾದಿಯಲ್ಲಿ ಸಾಗುವಂತೆ ಮಾಡುವ ಮಾರ್ಗ. ಇದರಿಂದ ನಾವು ದೇಶವನ್ನು ಕಟ್ಟಬಹುದು. ನಮ್ಮ ದೇಶದಲ್ಲಿ ದಿನವೊಂದಕ್ಕೆ ವಿವಿಧ ಜಾತಿ-ಮತದ ಕನಿಷ್ಠ ಐದು ಲಕ್ಷ ಭಕ್ತಾಧಿಗಳು ಪ್ರಾರ್ಥನೆ-ಪೂಜೆಗೆ ಆಗಮಿಸುತ್ತಾರೆ ಎಂದು ಹೇಳಿದರು.
ಅವರು ಯುನಿಟಿ ಆಫ್ ರಿಲೀಜಿಯಸ್ ಆ್ಯಂಡ್ ಆ್ಯನ್ಲೈಟಂಡ್ ಸಿಟಿಸನ್ಶಿಪ್ ಸಂಸ್ಥೆ ಆಯೋಜಿಸಿದ ಸರ್ವಧರ್ಮ ಆಧ್ಯಾತ್ಮಿಕ ನಾಯಕರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ರಾಷ್ಟ್ರಪತಿ ಮಾತನ್ನು ಕಾರ್ಯರೂಪಕ್ಕೆ ತರುವುದಾಗಿ ಅಲ್ಲಿ ನೆರೆದಿದ್ದ ಆಧ್ಯಾತ್ಮಿಕ ನಾಯಕರು ತಿಳಿಸಿದರು.
ಇಲ್ಲಿ ನೆರೆದಿದ್ದವರಲ್ಲಿ ಶೇಕಡಾ 10 ಮಂದಿ ಈ ಕಾರ್ಯವನ್ನು ಅನುಷ್ಠಾನಗೊಳಿಸಿದರೆ ನಾವು ಮಹತ್ತರವಾದ ಬದಲಾವಣೆಯನ್ನು ಕಾಣಬಹುದು ಎಂದು ಕಲಾಂ ಪುನರುಚ್ಚರಿಸಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications