ಬಿಜಾಪುರದ ಸೆಂಟ್ರಲ್ ಜೈಲಿನಲ್ಲಿ ‘ವಿಡಿಯೋ ಕಾನ್ಫರೆನ್ಸ್’ ತಂತ್ರಜ್ಞಾನ
ಬಿಜಾಪುರದ ಸೆಂಟ್ರಲ್ ಜೈಲಿನಲ್ಲಿ ‘ವಿಡಿಯೋ ಕಾನ್ಫರೆನ್ಸ್’ ತಂತ್ರಜ್ಞಾನ
ವಿಡಿಯೋ ಕಾನ್ಫರೆನ್ಸಿಂಗ್ ಸವಲತ್ತಿನಿಂದ ಜೈಲು ಸಿಬ್ಬಂದಿಯ ಒತ್ತಡ ಹಗುರ
ಜಿಲ್ಲಾಧಿಕಾರಿ ಮೊಹಮ್ಮದ್ ಮೊಹಸೀನ್ ಹಾಗೂ ಸೆಷನ್ಸ್ ಜಡ್ಜ್ ಪ್ರಕಾಶ್ ಹುಕ್ಕೇರಿ ಏಕಕಾಲದಲ್ಲಿ ಗುಂಡಿ ಒತ್ತುವ ಮೂಲಕ ವಿಡಿಯೋ ಕಾನ್ಫರೆನ್ಸಿಂಗ್ ಸೌಲಭ್ಯವನ್ನು ಬುಧವಾರ ಅನಾವರಣಗೊಳಿಸಿದರು. ಇದೇ ಸಮಯದಲ್ಲಿ ವೆಬ್ ಕೆಮರಾಗಳ ಬಳಕೆಯ ಕುರಿತು ಅವರು ಮಾತನಾಡಿದರು.
ವಿಡಿಯಾ ಕಾನ್ಫರೆನ್ಸ್ನಿಂದಾಗಿ ನ್ಯಾಯಾಲಯಗಳು ಹಾಗೂ ಜೈಲಿನ ನಡುವಿನ ಸಂಪರ್ಕ ಸುಲಭ ಸಾಧ್ಯವಾಗಿದೆ. ಆರೋಪಿ ಜೈಲಿನಲ್ಲಿರುವಂತೆಯೇ ಆತನ ವಿಚಾರಣೆ ನಡೆಸುವುದು ನ್ಯಾಯಾಲಯಕ್ಕೆ ಸಾಧ್ಯವಾಗಿದೆ. ಇದರಿಂದ ಸಮಯ ಹಾಗೂ ಹಣ ಉಳಿತಾಯ ಸಾಧ್ಯವಾಗಿದೆ. ಇಷ್ಟೇ ಅಲ್ಲದೆ, ರಕ್ಷಣಾ ದೃಷ್ಟಿಯಿಂದಲೂ ವಿಡಿಯೋ ಕಾನ್ಫರೆನ್ಸ್ ಉಪಯುಕ್ತ ಎಂದು ಜಿಲ್ಲಾಧಿಕಾರಿ ಮೊಹಸೀನ್ ಬಣ್ಣಿಸಿದರು.
ವಿಡಿಯೋ ಕಾನ್ಫರೆನ್ಸಿಂಗ್ ಸವಲತ್ತು ಜೈಲು ಸಿಬ್ಬಂದಿಯ ಮೇಲಿನ ಒತ್ತಡವನ್ನು ಕಡಿಮೆಗೊಳಿಸಿದೆ ಎಂದು ಜೈಲು ಅಧೀಕ್ಷಕ ರಾಜ್ ಮೊಹಮ್ಮದ್ ಯೂಸಫ್ ಹರ್ಷ ವ್ಯಕ್ತಪಡಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications