ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಧಾನಿ ಸೂಚನೆ ಮೇರೆಗೆ ರಾಜ್ಯದಿಂದ ತಮಿಳುನಾಡಿಗೆ ಕಾವೇರಿ ನೀರು

By Staff
|
Google Oneindia Kannada News

ಪ್ರಧಾನಿ ಸೂಚನೆ ಮೇರೆಗೆ ರಾಜ್ಯದಿಂದ ತಮಿಳುನಾಡಿಗೆ ಕಾವೇರಿ ನೀರು
ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಣಯ: ಮುಖ.್ಯಮಂತ್ರಿ

ಬೆಂಗಳೂರು : ಪ್ರಧಾನಿ ಮನಮೋಹನ್‌ ಸಿಂಗ್‌ ಸೂಚನೆಯ ಅನ್ವಯ ಕರ್ನಾಟಕವು ಜೂನ್‌17ರ ಗುರುವಾರ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿದೆ.

ಕೇಂದ್ರ ಸಚಿವ ಸಂಪುಟ ಸಭೆಯ ಬಳಿಕ ಪ್ರಧಾನಿ ರಾಜ್ಯದ ಮುಖ್ಯಮಂತ್ರಿ ಧರ್ಮಸಿಂಗ್‌ ಅವರಿಗೆ ಕರೆ ಮಾಡಿ ನೀರು ಬಿಡುವಂತೆ ಸೂಚಿಸಿದರು. ತಕ್ಷಣ ತನ್ನ ಸಚಿವ ಸಂಪುಟದ ಸಭೆ ಕರೆದು ಚರ್ಚಿಸಿದ ಮುಖ್ಯಮಂತ್ರಿ ನೀರು ಬಿಡಲು ಆದೇಶಿಸಿದ್ದಾರೆ. ಕಾವೇರಿ ನದಿ ಪ್ರದೇಶದಲ್ಲಿ ತೀವ್ರ ಮಳೆಯಾಗುತ್ತಿದೆ.

ಉತ್ತಮ ಮಳೆಯಾಗುತ್ತಿರುವ ಕಾರಣ ಜಲಾಶಯಗಳೆಲ್ಲ ಭರ್ತಿಯಾಗುತ್ತಿವೆ. ನೀರಿನ ಒಳಹರಿವು ಹೆಚ್ಚಾಗಿದೆ. ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಮುಖ.್ಯಮಂತ್ರಿ ತಿಳಿಸಿದ್ದಾರೆ.

(ಇನ್ಫೋ ವಾರ್ತೆ)

ಮುಖಪುಟ / ಕಾವೇರಿ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X