ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಸಾಲಿಗೆ ಭಾರತವೂ ಸೇರಲಿದೆ: ಮೊಹಾಂತಿ
ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಸಾಲಿಗೆ ಭಾರತವೂ ಸೇರಲಿದೆ: ಮೊಹಾಂತಿ
ಚೀನಾದ ನಂತರ ಏಷ್ಯಾದಲ್ಲಿ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ದೇಶ ಭಾರತ
ಬಾರತೀಯ ಸರಕು ನಿರ್ವಹಣೆ ಸಂಸ್ಥೆ (ಐಐಎಂಎಂ) ಆಯೋಜಿಸಿರುವ ಮೂರು ದಿನಗಳ ಸ್ಕೇಲ್- 04 ಕಾರ್ಯಾಗಾರ ಮತ್ತು ವಸ್ತು ಪ್ರದರ್ಶನವನ್ನು ಜೂನ್ 17ರಂದು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಭಾರತದ ಮಾನವ ಸಂಪನ್ಮೂಲ ಹಾಗೂ ಮಾರುಕಟ್ಟೆ ವ್ಯವಸ್ಥೆ ಬಹುರಾಷ್ಟ್ರೀಯ ಕಂಪನಿಗಳಿಗೆ ಉತ್ತಮ ಕೈಗಾರಿಕಾ ತಾಣ ಒದಗಿಸಿದೆ. ಭಾರತದ ಯುವ ಪೀಳಿಗೆಯ ತಂತ್ರಜ್ಞರು ಮತ್ತು ಕಂಪ್ಯೂಟರ್ ವಿಜ್ಞಾನಿಗಳ ಸಾಧನೆ ಇಡೀ ಜಗತ್ತಿಗೇ ಮಾದರಿಯಂತಿದೆ ಎಂದು ಕಾಪ್ ಕಾರ್ಯಾಗಾರದಲ್ಲಿ ನುಡಿದರು.
ಚೀನಾದ ನಂತರ ಏಷ್ಯಾದಲ್ಲಿ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ದೇಶ ಭಾರತವೇ ಆಗಿದೆ. ಭಾರತದ ತಂತ್ರಜ್ಞರಿಗೆ ಜಗತ್ತಿನ ಎಲ್ಲ ಭಾಗಗಳಲ್ಲೂ ಬೇಡಿಕೆ ಇದೆ. 2020ರ ವೇಳೆಗೆ ಭಾರತವು ಏಷ್ಯಾದಲ್ಲೇ ಬೃಹತ್ ಕೈಗಾರಿಕಾ ದೇಶವಾಗುವದರಲ್ಲಿ ಸಂಶಯವೇ ಇಲ್ಲ ಎಂದು ಎಚ್ಎಎಲ್ ಅಧ್ಯಕ್ಷ ಎನ್. ಆರ್. ಮೊಹಂತಿ ನುಡಿದರು.
ಜಾಗತಿಕ ಮಟ್ಟದಲ್ಲಿ ಪ್ರತಿಸ್ಪರ್ಧಿಯಾಗಿ ನಿಲ್ಲಲು ಗುಣಮಟ್ಟದ ವಸ್ತುಗಳ ಉತ್ಪಾದನೆಗೆ ಹೆಚ್ಚಿನ ಗಮನ ಹರಿಸಬೇಕು. ಕೈಗಾರಿಕೆಗಳ ಯಶಸ್ಸು ಅದರ ಉತ್ಪನ್ನಗಳ ಮಾರುಕಟ್ಟೆ ಮತ್ತು ಸರಬರಾಜಿನ ಮೇಲೆ ಅವಲಂಬಿತವಾಗಿದೆ ಎಂದು ಐಐಎಂನ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಭಾರದ್ವಜ್ ಸಲಹೆ ನೀಡಿದರು.
(ಏಜನ್ಸೀಸ್)
ಮುಖಪುಟ / ವಾರ್ತೆಗಳು
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications