ತಮಿಳುನಾಡಿಗೆ ನೀರು ಬಿಟ್ಟದ್ದು ಮಹಾ ಅಪರಾಧ: ಯಡಿಯೂರಪ್ಪ
ತಮಿಳುನಾಡಿಗೆ ನೀರು ಬಿಟ್ಟದ್ದು ಮಹಾ ಅಪರಾಧ: ಯಡಿಯೂರಪ್ಪ
ತಮಿಳುನಾಡಿಗೆ ಕಾವೇರಿ ನೀರು : ಧರ್ಮಸಿಂಗ್ ಸ್ಪಷ್ಟನೆ
ಈಗಾಗಲೇ 10ಟಿಎಮ್ಸಿ ನೀರು ಹರಿದು ಹೋಗಿದೆ. ಅದರ ಮೇಲೆ 12ಕ್ಯೂಸೆಕ್ಸ್ ನೀರು ಬಿಡುತ್ತಿದ್ದಾರೆ. ಇದಕ್ಕೆ ಕೇಂದ್ರದ ರಾಜಕೀಯ ಒತ್ತಡಗಳೇ ಕಾರಣ. ಕೇಂದ್ರದ ಮೇಲೆ ಡಿಎಮ್ಕೆ ತಂದ ಒತ್ತಡಕ್ಕೆ ಕಾಂಗ್ರೆಸ್ ಮಣಿದಿದೆ ಎಂದು ಆರೋಪಿಸಿದ್ದಾರೆ.
ಈ ನಡುವೆ ತಮಿಳುನಾಡಿಗೆ ನೀರು ಬಿಟ್ಟಿರುವುದನ್ನು ಮುಖ್ಯಮಂತ್ರಿ ಧರ್ಮಸಿಂಗ್ ಸಮರ್ಥಿಸಿಕೊಂಡಿದ್ದಾರೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕಬಿನಿ ಜಲಾಶಯ ತುಂಬಿದೆ. ನೀರು ಅಪಾಯದ ಮಟ್ಟ ಮೀರಿದೆ. ಇದರಿಂದ ಕೆಳಗಿರುವ ಹಳ್ಳಿಗಳು ಮತ್ತು ನಂಜನಗೂಡು ಮುಳುಗುವ ಅಪಾಯದಲ್ಲಿತ್ತು. ಅದಕ್ಕೆ ಎರಡು ದಿನ 25 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಕಾವೇರಿ
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications