ಸಾಲದ ಹೊರೆ ಇಳಿಮುಖ ಮಾಡಲು ಸರಕಾರ ಚಿಂತನೆ: ಸಿದ್ಧರಾಮಯ್ಯ
ಸಾಲದ ಹೊರೆ ಇಳಿಮುಖ ಮಾಡಲು ಸರಕಾರ ಚಿಂತನೆ: ಸಿದ್ಧರಾಮಯ್ಯ
ರಾಜ್ಯದ ಆದಾಯದಲ್ಲಿ ಶೇಕಡಾ 41 ಭಾಗ ಬಡ್ಡಿ ತೆರಲು ವ್ಯಯವಾಗುತ್ತಿದೆ
ಈಗಿರುವ ಸಾಲ ಸ್ವೀಕಾರ ಕ್ರಮ ರಾಜ್ಯದ ಹಿತದೃಷ್ಟಿಯಿಂದ ಉತ್ತಮವಲ್ಲ. ರಾಜ್ಯ ಬಜೆಟ್ನಲ್ಲಿ ಈಗಾಗಲೇ 41 ಶೇಕಡಾ ಹಣ ಬಡ್ಡಿಗಾಗಿ ವ್ಯಯವಾಗುತ್ತಿದೆ ಎಂದು ಲೋಕೋಪಯೋಗಿ ಇಲಾಖಾ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಹೇಳಿದರು. ಅವರು ವಿತ್ತ ಸಚಿವರೂ ಆಗಿದ್ದಾರೆ.
ಯೋಜನೆಗಳ ಹೆಸರಲ್ಲಿ ಸಾಲ ತಂದು ಈ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಮುಂದೆ ಸಾಲ ಸ್ವೀಕರಿಸುವಾಗ ಅದರಿಂದಾಗುವ ಆದಾಯದ ಕುರಿತೂ ಆಲೋಚಿಸಬೇಕು. ಹಳೆ ಬಿಲ್ಲುಗಳನ್ನು ಕಡತದಲ್ಲೇ ಬಾಕಿ ಉಳಿಸಿ ರಾಜಕೀಯ ವ್ಯಕ್ತಿಗಳಿಂದ ಒತ್ತಡ ತರಿಸಿ ಕೊಳ್ಳಬೇಡಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ರಾಜ್ಯ ಸರಕಾರವು ಉತ್ತರ ಮತ್ತು ದಕ್ಷಿಣ ಭಾಗದ ರಸ್ತೆಗಳಿಗೆ ಒಂದೇ ರೀತಿಯಲ್ಲಿ ಹಣ ವ್ಯಯ ಮಾಡಿದ್ದರೂ ಅಭಿವೃದ್ಧಿಯಲ್ಲಿ ಯಾಕೆ ಇಷ್ಟೊಂದು ವ್ಯತ್ಯಯವಾಗುತ್ತಿದೆ ಎಂದು ನನಗೆ ಅರ್ಥವಾಗುತ್ತಿಲ್ಲ ಎಂದು ಹೇಳಿದರು.
(ಪಿಟಿಐ)
ಮುಖಪುಟ / ಧರ್ಮ-ಕಾರಣ
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications