Get Updates
Get notified of breaking news, exclusive insights, and must-see stories!

ತುಮಕೂರು ವಿವಿ ಗರ್ಭಪಾತ, ಹೊಸ ವಿವಿ ಯೋಜನೆಗೆ ಎಳ್ಳುನೀರು

ತುಮಕೂರು ವಿವಿ ಗರ್ಭಪಾತ, ಹೊಸ ವಿವಿ ಯೋಜನೆಗೆ ಎಳ್ಳುನೀರು
ಜುಲೈ 8ರಿಂದ ಸಿಇಟಿ ಸೀಟು ಹಂಚಿಕೆ ಪ್ರಾರಂಭ

ಬೆಂಗಳೂರು : ತುಮಕೂರಿನಲ್ಲಿ ವಿಶ್ವವಿದ್ಯಾಲಯವನ್ನು ಪ್ರಾರಂಭಿಸುವ ಯೋಜನೆಯನ್ನು ಮುಖ್ಯಮಂತ್ರಿ ಎನ್‌.ಧರ್ಮಸಿಂಗ್‌ ನೇತೃತ್ವದ ಸರ್ಕಾರ ಕೈಬಿಟ್ಟಿದೆ.

ತುಮಕೂರು ವಿಶ್ವವಿದ್ಯಾಲಯವನ್ನು ಪ್ರಾರಂಭಿಸುವ ಯೋಜನೆಯನ್ನು ಸರ್ಕಾರ ಸದ್ಯಕ್ಕೆ ಕೈ ಬಿಟ್ಟಿದೆ. ಹಲವಾರು ಕಾರಣಗಳಿಂದಾಗಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಶಿಕ್ಷಣ ಸಚಿವ ಡಿ.ಮಂಜುನಾಥ್‌ ಗುರುವಾರ ಸುದ್ದಿಗಾರರೊಂದಿಗೆ ಅನೌಪಚಾರಿಕವಾಗಿ ಮಾತನಾಡಿದ ಸಂದರ್ಭದಲ್ಲಿ ತಿಳಿಸಿದರು.

ಕೋಲಾರದ ಜನತೆ ತುಮಕೂರು ವಿಶ್ವವಿದ್ಯಾಲಯದ ಕುರಿತು ಆಸಕ್ತಿ ಹೊಂದಿಲ್ಲ . ಅಲ್ಲದೆ ಮೂಲಭೂತ ಸೌಕರ್ಯಗಳ ಕೊರತೆ, ನಿವೇಶನ ಈವರೆಗೂ ದೊರೆಯದಿರುವುದು, ನಿಧಿಯ ಸಮಸ್ಯೆ- ಮುಂತಾದ ಕಾರಣಗಳಿಂದಲೂ ತುಮಕೂರು ವಿವಿ ಯೋಜನೆಯನ್ನು ಸರ್ಕಾರ ಕೈಬಿಟ್ಟಿದೆ ಎಂದು ಮಂಜುನಾಥ್‌ ಹೇಳಿದರು.

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ವೃತ್ತಿಪರ ಕೋರ್ಸುಗಳ ಪ್ರವೇಶವನ್ನು ಆಗಸ್ಟ್‌ ತಿಂಗಳಲ್ಲಿ ಪ್ರಾರಂಭಿಸಲಾಗುವುದು. ಈ ಬಾರಿ ಸಿಇಟಿ ಸೀಟು ಹಂಚಿಕೆಯ ಕಾರ್ಯ ವಿಳಂಬವಾಗಿದ್ದು, ಜುಲೈ 8ರಿಂದ ಸೀಟು ಹಂಚಿಕೆ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಸಚಿವ ಮಂಜುನಾಥ್‌ ಹೇಳಿದರು.

(ಪಿಟಿಐ)

ಮುಖಪುಟ / ಧರ್ಮ-ಕಾರಣ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+