ತುಮಕೂರು ವಿವಿ ಗರ್ಭಪಾತ, ಹೊಸ ವಿವಿ ಯೋಜನೆಗೆ ಎಳ್ಳುನೀರು
ತುಮಕೂರು ವಿವಿ ಗರ್ಭಪಾತ, ಹೊಸ ವಿವಿ ಯೋಜನೆಗೆ ಎಳ್ಳುನೀರು
ಜುಲೈ 8ರಿಂದ ಸಿಇಟಿ ಸೀಟು ಹಂಚಿಕೆ ಪ್ರಾರಂಭ
ತುಮಕೂರು ವಿಶ್ವವಿದ್ಯಾಲಯವನ್ನು ಪ್ರಾರಂಭಿಸುವ ಯೋಜನೆಯನ್ನು ಸರ್ಕಾರ ಸದ್ಯಕ್ಕೆ ಕೈ ಬಿಟ್ಟಿದೆ. ಹಲವಾರು ಕಾರಣಗಳಿಂದಾಗಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಶಿಕ್ಷಣ ಸಚಿವ ಡಿ.ಮಂಜುನಾಥ್ ಗುರುವಾರ ಸುದ್ದಿಗಾರರೊಂದಿಗೆ ಅನೌಪಚಾರಿಕವಾಗಿ ಮಾತನಾಡಿದ ಸಂದರ್ಭದಲ್ಲಿ ತಿಳಿಸಿದರು.
ಕೋಲಾರದ ಜನತೆ ತುಮಕೂರು ವಿಶ್ವವಿದ್ಯಾಲಯದ ಕುರಿತು ಆಸಕ್ತಿ ಹೊಂದಿಲ್ಲ . ಅಲ್ಲದೆ ಮೂಲಭೂತ ಸೌಕರ್ಯಗಳ ಕೊರತೆ, ನಿವೇಶನ ಈವರೆಗೂ ದೊರೆಯದಿರುವುದು, ನಿಧಿಯ ಸಮಸ್ಯೆ- ಮುಂತಾದ ಕಾರಣಗಳಿಂದಲೂ ತುಮಕೂರು ವಿವಿ ಯೋಜನೆಯನ್ನು ಸರ್ಕಾರ ಕೈಬಿಟ್ಟಿದೆ ಎಂದು ಮಂಜುನಾಥ್ ಹೇಳಿದರು.
ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ವೃತ್ತಿಪರ ಕೋರ್ಸುಗಳ ಪ್ರವೇಶವನ್ನು ಆಗಸ್ಟ್ ತಿಂಗಳಲ್ಲಿ ಪ್ರಾರಂಭಿಸಲಾಗುವುದು. ಈ ಬಾರಿ ಸಿಇಟಿ ಸೀಟು ಹಂಚಿಕೆಯ ಕಾರ್ಯ ವಿಳಂಬವಾಗಿದ್ದು, ಜುಲೈ 8ರಿಂದ ಸೀಟು ಹಂಚಿಕೆ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಸಚಿವ ಮಂಜುನಾಥ್ ಹೇಳಿದರು.
(ಪಿಟಿಐ)
ಮುಖಪುಟ / ಧರ್ಮ-ಕಾರಣ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications