ವಸುಧೇಂದ್ರ, ವಸುಮತಿ ಉಡುಪರ ಕಥೆ-ಕವಿತೆಗೆ ಕಥಾರಂಗ ಪ್ರಶಸ್ತಿ
ವಸುಧೇಂದ್ರ, ವಸುಮತಿ ಉಡುಪರ ಕಥೆ-ಕವಿತೆಗೆ ಕಥಾರಂಗ ಪ್ರಶಸ್ತಿ
ಜುಲೈ 18ರಂದು ಪ್ರಶಸ್ತಿ ಪ್ರದಾನ ಸಮಾರಂಭ
ಬೆಂಗಳೂರು : ಭರವಸೆಯ ಕಥನ ಕೃಷಿಕ ವಸುಧೇಂದ್ರರ ‘ಅಪಸ್ವರದಲ್ಲೊಂದು ಆರ್ತನಾದ’ ಕಥೆ ಕಥಾರಂಗಂ ಪ್ರಶಸ್ತಿಗೆ ಆಯ್ಕೆಯಾಗಿದೆ.
ಬೆಂಗಳೂರಿನ ಕಥಾರಂಗಂ ಸಾಂಸ್ಕೃತಿಕ ಹಾಗೂ ಸಾಮಾಜಿಕ ಸಂಘಟನೆ ವರ್ಷದ ಅತ್ಯುತ್ತಮ ಕಥೆ ಹಾಗೂ ಕವಿತೆಗೆ ವಾರ್ಷಿಕ ಪ್ರಶಸ್ತಿಗಳನ್ನು ನೀಡುತ್ತಿದೆ. 2004ರ ಪ್ರಶಸ್ತಿಗಳು ಈಗ ಪ್ರಕಟವಾಗಿದ್ದು , 2003ನೇ ಸಾಲಿನಲ್ಲಿ ಬೆಳಕು ಕಂಡ ವಸುಧೇಂದ್ರರ ‘ಅಪಸ್ವರದಲ್ಲೊಂದು ಆರ್ತನಾದ’ ಹಾಗೂ ವಸುಮತಿ ಉಡುಪರ ‘ಬಾಲೆಯಾಡಿಸುವ ಬಾಲೆ’ ಕವಿತೆಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಹಲಸೂರಿನ ಡಿ.ಎ.ಡಿ. ಸಭಾಂಗಣದಲ್ಲಿ ಜುಲೈ 18ರಂದು ಪ್ರಶಸ್ತಿ ಪ್ರದಾನ ಸಮಾರಂಭ ಜರುಗುವುದು ಎಂದು ಕಥಾರಂಗ ಪ್ರಕಟಣೆ ತಿಳಿಸಿದೆ.
ವಸುಧೇಂದ್ರರ ‘ಅಪಸ್ವರದಲ್ಲೊಂದು ಆರ್ತನಾದ’ ಕಥೆ 2003ರ ನವಂಬರ್ 28ರಂದು ದಟ್ಸ್ಕನ್ನಡದಲ್ಲಿ ಪ್ರಕಟವಾಗಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications