ಬೆಂಗಳೂರು ‘ಪ್ರೆಸ್ಕ್ಲಬ್’ಅಧ್ಯಕ್ಷರಾಗಿ ಅರಕೆರೆ ಜಯರಾಂ ಪುನರಾಯ್ಕೆ
ಬೆಂಗಳೂರು ‘ಪ್ರೆಸ್ಕ್ಲಬ್’ಅಧ್ಯಕ್ಷರಾಗಿ ಅರಕೆರೆ ಜಯರಾಂ ಪುನರಾಯ್ಕೆ
ಪ್ರಧಾನ ಕಾರ್ಯದರ್ಶಿ ಸದಾಶಿವ ಶೆಣೈ, ಕಾರ್ಯದರ್ಶಿಯಾಗಿ ಚಿತ್ರಲೋಕದ ವೀರೇಶ್
ಜೂನ್ 27ರ ಭಾನುವಾರ ನಡೆದ ಪ್ರೆಸ್ಕ್ಲಬ್ನ ಆಡಳಿತ ಮಂಡಳಿ (2004) ವಾರ್ಷಿಕ ಚುನಾವಣೆಯಲ್ಲಿ , ಪ್ರೆಸ್ಕ್ಲಬ್ ಅಧ್ಯಕ್ಷರಾಗಿ ‘ದಿ ಹಿಂದೂ’ ಪತ್ರಿಕೆಯ ಅರಕೆರೆ ಜಯರಾಂ ಚುನಾಯಿತರಾದರು. ‘ಕರುನಾಡ ಸಂಜೆ’ ಪತ್ರಿಕೆಯ ವೈ.ಜಿ.ಅಶೋಕ್ ಉಪಾಧ್ಯಕ್ಷರಾಗಿ ಆಯ್ಕೆಗೊಂಡರು.
ಚುನಾವಣೆಯಲ್ಲಿ ಆಯ್ಕೆಯಾದ ಪದಾಧಿಕಾರಿಗಳ ಪಟ್ಟಿ ಇಂತಿದೆ :
ಪ್ರಧಾನ ಕಾರ್ಯದರ್ಶಿ : ಕೆ. ಸದಾಶಿವ ಶೆಣೈ, ಲಂಕೇಶ್ ಪತ್ರಿಕೆ
ಕಾರ್ಯದರ್ಶಿ : ಕೆ.ಎಂ.ವೀರೇಶ್, www.chitraloka.com
ಖಜಾಂಚಿ : ಎಸ್. ಶಾಂತಾರಾಂ, ಹೊಸ ದಿಗಂತ
ಆಡಳಿತ ಮಂಡಳಿ ಸದಸ್ಯರು : ಎನ್.ಎಸ್.ಶಂಕರ್, ಕೇಶವ ವಿಟ್ಲ , ಕೆ.ಬಿ.ಪಂಕಜ, ಜಿ.ಎಸ್.ನಾರಾಯಣ ರಾವ್ (ಜೇಸುನಾ), ಎನ್.ಎಚ್.ಮೃತ್ಯುಂಜಯ ಹಾಗೂ ಕೆ.ಸಿ.ಸದಾನಂದ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications