ಮಧುಮೇಹ : ಭದ್ರಾವತಿ ಆಕಾಶವಾಣಿ ಕೇಂದ್ರದಿಂದ ವಿಶೇಷ ಸರಣಿ
ಮಧುಮೇಹ : ಭದ್ರಾವತಿ ಆಕಾಶವಾಣಿ ಕೇಂದ್ರದಿಂದ ವಿಶೇಷ ಸರಣಿ
ರೋಗ-ಚಿಕಿತ್ಸೆಯ ಎಲ್ಲ ಆಯಾಮಗಳ ಕುರಿತು ಒಳನೋಟಗಳು, ಸ್ಪರ್ಧೆಯೂ ಉಂಟು
ಸಕ್ಕರೆ ಕಾಯಿಲೆಯ ಲಕ್ಷಣಗಳು, ಪರಿಣಾಮಗಳು, ದೇಹದ ವಿವಿಧ ಭಾಗಗಳ ಮೇಲೆ ಬೀರುವ ಪರಿಣಾಮ, ಕಾಯಿಲೆ ನಿಯಂತ್ರಣಕ್ಕೆ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ಆಹಾರ ಪಥ್ಯೆ ಮುಂತಾದ ವಿಷಯಗಳ ಕುರಿತು ಈ ಕಾರ್ಯಕ್ರಮ ಬೆಳಕು ಚೆಲ್ಲಲಿದೆ. ಪ್ರತಿ ಸೋಮವಾರ ಬೆಳಗ್ಗೆ 8.35ಕ್ಕೆ ಪ್ರಸಾರವಾಗುವ ಈ ವಿಶೇಷ ಕಾರ್ಯಕ್ರಮ ಸರಣಿ, ಜೂನ್ 21ರಿಂದಲೇ ಪ್ರಾರಂಭವಾಗಿದೆ.
ಕಾರ್ಯಕ್ರಮವನ್ನು ಆಕರ್ಷಣೀಯವಾಗಿಸಲು ಬಹುಮಾನ ಯೋಜನೆಯಾಂದನ್ನು ಆಕಾಶವಾಣಿ ಕೇಂದ್ರ ಆಯೋಜಿಸಿದೆ. ಪ್ರತಿ ಕಾರ್ಯಕ್ರಮದ ಕೊನೆಯಲ್ಲಿಯೂ ಪ್ರಶ್ನೆಯಾಂದನ್ನು ಕೇಳಲಾಗುತ್ತಿದ್ದು , ಸರಿಯುತ್ತರ ಕಳುಹಿಸುವ ಅದೃಷ್ಟಶಾಲಿಗಳಿಗೆ ಬಹುಮಾನ ನೀಡಲಾಗುವುದು.
ಮಧುಮೇಹ ರೋಗಿಗಳು ಹಾಗೂ ಆಸಕ್ತರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬಹುದು ಎಂದು ಆಕಾಶವಾಣಿಯ ಪ್ರಕಟಣೆ ತಿಳಿಸಿದೆ. ಮಧುಮೇಹಕ್ಕೆ ಸಂಬಂಧಿಸಿದಂತೆ ತಮ್ಮ ತೊಂದರೆ, ಸಲಹೆಗಳನ್ನು ಕಳುಹಿಸಲೂ ಅವಕಾಶವಿದೆ. ವಿಳಾಸ : ನಿಲಯದ ನಿರ್ದೇಶಕರು, ಸಕ್ಕರೆ ಕಾಯಿಲೆ ಸರಣಿ ಕಾರ್ಯಕ್ರಮ ವಿಭಾಗ, ಆಕಾಶವಾಣಿ, ಜೆಪಿಎಸ್ ಕಾಲೊನಿ, ಭದ್ರಾವತಿ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications