ವೀರಪ್ಪನ್ ಶರಣಾಗತಿಗೆ ಮದನಿ ಸಹಾಯ ಯಾಚಿಸಿದ ಎಸ್ಟಿಎಫ್?
ವೀರಪ್ಪನ್ ಶರಣಾಗತಿಗೆ ಮದನಿ ಸಹಾಯ ಯಾಚಿಸಿದ ಎಸ್ಟಿಎಫ್?
1998ರ ಕೊಯಮುತ್ತೂರು ಸರಣಿ ಬಾಂಬ್ ಸ್ಫೋಟದ ಆರೋಪದ ಮೇಲೆ ಜೈಲಿನಲ್ಲಿರುವ ಮದನಿ
ಈ ಕುರಿತು ಕೊಯಮುತ್ತೂರು ಜೈಲಿನಲ್ಲಿರುವ ಆತನನ್ನು ಪೊಲೀಸರು ರಹಸ್ಯವಾಗಿ ಸಂಪರ್ಕಿಸಿದ್ದಾರೆ ಎಂದು ನಂಬಲರ್ಹ ಮೂಲಗಳು ತಿಳಿಸಿವೆ. 1998ರ ಕೊಯಮುತ್ತೂರು ಸರಣಿ ಬಾಂಬ್ ಸ್ಫೋಟ ಮತ್ತು ದಾವುದ್ ಇಬ್ರಾಹಿಂ ಜೊತೆ ನಿಕಟ ಸಂಪರ್ಕ ಆರೋಪದ ಮೇಲೆ ಪೊಲೀಸರು ಈತನನ್ನು ಬಂಧಿಸಿ ಜೈಲಿನಲ್ಲಿ ಇರಿಸಿದ್ದಾರೆ.
ಶರಣಾಗತಿಯ ಲಾಭವನ್ನು ಜೈಲಿನಲ್ಲಿರುವ ವಿರಪ್ಪನ್ ಸಹಚರರಿಗೆ ಮದಾನಿ ಮೂಲಕ ತಿಳಿಯ ಪಡಿಸುವುದು. ಬಳಿಕ ಅವರು ವೀರಪ್ಪನ್ಗೆ ಈ ಸಂದೇಶ ರವಾನಿಸಿ ಆತನ ಮನವೊಲಿಸುವ ಯತ್ನ ಮಾಡುವುದು ಸದ್ಯದ ಕಾರ್ಯ ಯೋಜನೆಯಾಗಿದೆ.
ಆದರೆ ಐಎಸ್ಐ ಸಂಪರ್ಕ ಹೊಂದಿದ ಮದನಿ ಮಧ್ಯಸ್ಥಿಕೆ ವಹಿಸುವ ಬಗ್ಗೆ ಎಸ್ಟಿಎಫ್ ಒಳಗಡೆಯೇ ಅಸಮಾಧಾನವಿದೆ. ಹಾಗೂ ಈ ಕಾರ್ಯ ಯೋಜನೆಯನ್ನು ಪೊಲೀಸರು ನಿರಾಕರಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವೀರಪ್ಪನ್
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications