‘ಅಕ್ಕಿ ಹಗರಣ ಮುಚ್ಚಿ ಹಾಕಲು ರಾಜ್ಯ ಸರಕಾರದ ವ್ಯವಸ್ಥಿತ ಪ್ರಯತ್ನ’
‘ಅಕ್ಕಿ ಹಗರಣ ಮುಚ್ಚಿ ಹಾಕಲು ರಾಜ್ಯ ಸರಕಾರದ ವ್ಯವಸ್ಥಿತ ಪ್ರಯತ್ನ’
ಹಗರಣದಲ್ಲಿ ಎಸ್.ಎಂ.ಕೃಷ್ಣ ಸರಕಾರದ ಕೆಲ ಸಚಿವರು ಮತ್ತು ಉನ್ನತ ಅಧಿಕಾರಿಗಳ ಕೈವಾಡ: ಯಡಿಯೂರಪ್ಪ
ಕೂಲಿಗಾಗಿ ಕಾಳು ಯೋಜನೆ ಅಡಿಯಲ್ಲಿ ಕೇಂದ್ರ 9.5 ಲಕ್ಷ ಟನ್ ಅಕ್ಕಿ ನೀಡಿದೆ. ನನಗೆ ತಿಳಿದಿರುವ ಪ್ರಕಾರ ಅದರಲ್ಲಿ ಶೇಕಡಾ 70 ರಷ್ಟು ಕಾಳಸಂತೆಯಲ್ಲಿ ಮಾರಾಟವಾಗಿದೆ. ರಾಜ್ಯ ಬೇಹುಗಾರಿಕಾ ತಜ್ಞರು ಹಿಡಿದಿರುವ 13 ಕೋಟಿ ರೂಪಾಯಿಯ ಅಕ್ಕಿ ಕೇವಲ ನಾಲ್ಕು ಪ್ರಕರಣಕ್ಕೆ ಸಂಬಂಧ ಪಟ್ಟದ್ದು. ಅದು ಇಡೀ ಪ್ರಕರಣದ ಒಂದು ತುಣುಕು ಮಾತ್ರ. ಇನ್ನು ವಿದೇಶಕ್ಕೆ ರಫ್ತಾದ ಅಕ್ಕಿ , ಗೋಧಿ ಇತ್ಯಾದಿ ಇದೆ ಎಂದು ಹೇಳಿದರು.
ಈ ಅಕ್ಕಿಯನ್ನು ಏಲಂ ಮೂಲಕ ವಿತರಿಸಬೇಕು ಎಂದು ನ್ಯಾಯಾಲಯದ ಆದೇಶವಿದೆ. ಆದರೂ ತನ್ನ ದುರುದ್ದೇಶ ಈಡೇರಿಕೆಗಾಗಿ ಸರಕಾರ ಈ ರೀತಿ ಮಾಡಿದೆ. ಈ ಹಗರಣದಲ್ಲಿ ಎಸ್.ಎಂ.ಕೃಷ್ಣ ಸರಕಾರದ ಹಲವು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಉನ್ನತ ಅಧಿಕಾರಿಗಳ ಕೈವಾಡವಿದೆ. ಅದಕಾರಣ ಸರಕಾರ ಸದನ-ಜಂಟಿ ಸಮಿತಿ ತನಿಖೆಗೆ ಹಿಂದೇಟು ಹಾಕುತ್ತಿದೆ ಎಂದು ಜರೆದರು.
ಇನ್ನೂ ಸರಕಾರದ ಸಂಪುಟ ರಚನೆ ಸಂಪೂರ್ಣವಾಗಿಲ್ಲ. ಅವರ ಅಧಿಕಾರ ಮತ್ತು ಹಣದ ದಾಹದಲ್ಲಿ ರಾಜ್ಯದ ಅಭಿವೃದ್ಧಿ ಮಾಯವಾಗಿದೆ ಎಂದು ಲೇವಡಿ ಮಾಡಿದರು.
(ಪಿಟಿಐ)
ಮುಖಪುಟ / ಧರ್ಮ-ಕಾರಣ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications