‘ಸೋರಿಕೆಗೆ ತಡೆ-ಪ್ರಗತಿಗೆ ಆದ್ಯತೆ’, ಇದು ರಾಜ್ಯಬಜೆಟ್ 2004-05
‘ಸೋರಿಕೆಗೆ ತಡೆ-ಪ್ರಗತಿಗೆ ಆದ್ಯತೆ’, ಇದು ರಾಜ್ಯಬಜೆಟ್ 2004-05
ಆನ್ಲೈನ್ ಲಾಟರಿ ನಿಷೇಧದ ಬಗೆಗೆ ಉಪ ಮುಖ್ಯಮಂತ್ರಿ ಜಾಣ ಉತ್ತರ
ಬಜೆಟ್ ಪ್ರಗತಿಪರವಾಗಿರುತ್ತದೆ. ಅಭಿವೃದ್ಧಿಗೆ ಒತ್ತು ನೀಡಲಾಗುತ್ತದೆ. ರೈತರು ಹಾಗೂ ಬಡ ಜನತೆಯ ಹಿತಾಸಕ್ತಿಯನ್ನು ಉದ್ದೇಶವಾಗಿಟ್ಟುಕೊಂಡಿರುತ್ತದೆ ಎಂದು ಸಿದ್ಧರಾಮಯ್ಯ ಹೇಳಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 2004-05ನೇ ಸಾಲಿನ ರಾಜ್ಯ ಬಜೆಟ್ನ ದಿಕ್ಕುದೆಸೆಗಳ ಸ್ಥೂಲನೋಟ ಮುಂದಿಟ್ಟರು.
ವೈಜ್ಞಾನಿಕ ಹಾಗೂ ವಸ್ತುನಿಷ್ಠ ದೃಷ್ಟಿಕೋನಕ್ಕೆ ನಮ್ಮ ಸರ್ಕಾರದ ಆದ್ಯತೆ. ಆದಾಯ ಸೋರಿಕೆಯಾಗುತ್ತಿರುವ ವಾಣಿಜ್ಯ ತೆರಿಗೆ, ಸಾರಿಗೆ, ಸ್ಟಾಂಪ್ಸ್ ಇತ್ಯಾದಿ ಕ್ಷೇತ್ರಗಳ ಕುರಿತು ಬಜೆಟ್ನಲ್ಲಿ ವಿಶೇಷ ಗಮನ ಹರಿಸಲಾಗುವುದು ಎಂದು ಸಿದ್ಧರಾಮಯ್ಯ ಹೇಳಿದರು.
ಆನ್ಲೈನ್ ಲಾಟರಿ ನಿಷೇಧದ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ- ಆನ್ಲೈನ್ ಲಾಟರಿ ನಿಷೇಧದ ವಿಷಯ ಜಾತ್ಯತೀತ ಜನತಾದಳದ ಪ್ರಣಾಳಿಕೆಯಲ್ಲಿದೆ. ಆದರೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಈ ವಿಷಯದ ಪ್ರಸ್ತಾಪವಿಲ್ಲ . ಹೀಗಿದ್ದಾಗ್ಯೂ ಲಾಟರಿ ನಿಷೇಧದ ಕುರಿತು ಕಾನೂನು ತಜ್ಞರ ಅಭಿಪ್ರಾಯ ಕೇಳಲಾಗುವುದು ಎಂದರು.
ಆಗಸ್ಟ್ನಿಂದ ಪ್ರಾರಂಭವಾಗುವ ನೂತನ ಅಬಕಾರಿ ವರ್ಷದಿಂದ ಅನ್ವಯವಾಗುವಂತೆ ಕೆಲವು ಬದಲಾವಣೆಗಳನ್ನು ಅಬಕಾರಿ ಕ್ಷೇತ್ರದಲ್ಲಿ ಜಾರಿಗೊಳಿಸಲಾಗುವುದು ಎಂದು ಸಿದ್ಧರಾಮಯ್ಯ ಹೇಳಿದರು. ನಿಕಟಪೂರ್ವ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ತನಿಖೆ ನಡೆಸುವ ಕುರಿತು ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ- ಕಾನೂನು ವಿರುದ್ಧವಾದ ಪ್ರತಿ ವಿಷಯದ ಕುರಿತೂ ತನಿಖೆ ನಡೆಸಲಾಗುವುದು ಎಂದರು.
(ಪಿಟಿಐ)
ಮುಖಪುಟ / ಧರ್ಮ-ಕಾರಣ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications