ಉಡುಪಿ ಜಿಲ್ಲಾ ಪೊಲೀಸರಿಗೆ ಮಾಯಾಮೃಗವಾದ ನಕ್ಸಲೈಟ್ ತಂಡ
ಉಡುಪಿ ಜಿಲ್ಲಾ ಪೊಲೀಸರಿಗೆ ಮಾಯಾಮೃಗವಾದ ನಕ್ಸಲೈಟ್ ತಂಡ
ನಿಖರ ಸುಳಿವಿನ ಆಧಾರದ ಮೇಲೆ ದಾಳಿ ನಡೆಸಿದ ಎಸ್.ಪಿ. ಅಶೋಕನ್ ನೇತ್ರತ್ವದ ಪೊಲೀಸ್ ಪಡೆ
ಈ ನಕ್ಸಲೈಟ್ ಕಾರ್ಯಕರ್ತರ ಗುಂಪು ಜೂನ್ 1ರ ರಾತ್ರಿ ಕುಂದಾಪುರದ ಹಳ್ಳಿ ಹೊಳೆ ಗ್ರಾಮದ ಸಮೀಪ ಬೀಡು ಬಿಟ್ಟಿತು. ಈ ಸುಳಿವು ದೊರೆತ ತಕ್ಷಣ ಎಸ್.ಪಿ. ಅಶೋಕನ್ ಅವರ ನೇತ್ರತ್ವದ 15 ಮಂದಿಯ ಪೊಲೀಸ್ ಪಡೆ ಕಾರ್ಯನಿರತಗೊಂಡು ಅವರಿದ್ದ ಸ್ಥಳಕ್ಕೆ ದಾಳಿ ನಡೆಸಿತು. ಪೊಲೀಸರಿಗಿಂತ ಚಾಣಾಕ್ಷರಾದ ನಕ್ಸಲೈಟ್ ಪಡೆ, ಪೊಲೀಸರ ವಾಸನೆ ಬಡಿಯುತ್ತಿದ್ದಂತೆ, ದಟ್ಟವಾದ ಕಾಡಿರುವ ಜಾಗದೆಡೆಗೆ ಕಾಲ್ಕಿತ್ತಿದೆ. ಎಂದು ಪೊಲೀಸ್ ಸೂಪರಿಂಟೆಂಡೆಂಟ್ ಎಸ್. ಮುರುಗನ್ ಅವರು ಸುದ್ದಿಗಾರರಿಗೆ ತಿಳಿಸಿದರು.
ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ನಕ್ಸಲೈಟ್ ಚಟುವಟಿಕೆಗಳಿಗೆ ಮೂಲ ಕಾರಣ ಮತ್ತು ಪರಿಹಾರವನ್ನು ಸದ್ಯದಲ್ಲೇ ಕಂಡುಕೊಳ್ಳಲಿದ್ದೇವೆ ಎಂದು ಮುರುಗನ್ ಸುದ್ದಿಗಾರರಿಗೆ ತಿಳಿಸಿದರು.
ಹತ್ತು ದಿನಗಳ ಹಿಂದೆಯಷ್ಟೇ ನಕ್ಸಲೈಟ್(ಸಿಪಿಐ-ಎಮ್ಎಲ್) ರಾಜ್ಯ ಕಾರ್ಯದರ್ಶಿ ಪ್ರೇಮ್, ಕುದುರೆ ಮುಖ ಅರಣ್ಯದ ಗುಪ್ತ ತಾಣವೊಂದರಲ್ಲಿ ಪತ್ರಿಕಾಗೋಷ್ಠಿ ಆಯೋಜಿಸಿ ತಮ್ಮ ಬೇಡಿಕೆಗಳನ್ನು ಸರಕಾರದ ಮುಂದಿಟ್ಟಿದ್ದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications