ನಾನಿರುವುದೆ ನಿಮಗಾಗಿ: ತವರು ಜಿಲ್ಲೆಯಲ್ಲಿ ಧರ್ಮಸಿಂಗ್ಮಿಂಚಿಂಗು
ನಾನಿರುವುದೆ ನಿಮಗಾಗಿ: ತವರು ಜಿಲ್ಲೆಯಲ್ಲಿ ಧರ್ಮಸಿಂಗ್ಮಿಂಚಿಂಗು
ಅಸಮತೋಲನ ಅಳಿಸುವೆ, ಸಮಸ್ಯೆಗಳ ನೀಗಿಸುವೆ, ನನ್ನ ನಂಬಿ........
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿಗೆ ತವರು ಗುಲ್ಬರ್ಗಾ ಜಿಲ್ಲೆಗೆ ಆಗಮಿಸಿದ ಧರ್ಮಸಿಂಗ್, ಸೇಡಂನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಶುಕ್ರವಾರ ಮಾತನಾಡಿದರು. ತವರು ಜನತೆ ಮುಖ್ಯಮಂತ್ರಿ ಧರ್ಮಸಿಂಗ್ ಹಾಗೂ ಜಲ ಸಂಪನ್ಮೂಲ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಂಭ್ರಮದಿಂದ ಸ್ವಾಗತಿಸಿತು.
ಪ್ರಾದೇಶಿಕ ಅಸಮಾನತೆಯನ್ನು ತೊಡೆದುಹಾಕುವ ಉದ್ದೇಶದಿಂದ 371ನೇ ಕಲಂ ಕಕ್ಷೆಗೆ ರಾಜ್ಯವನ್ನು ತರುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಾಮಾನ್ಯ ಕನಿಷ್ಠ ಕಾರ್ಯಕ್ರಮದಲ್ಲೂ ಈ ವಿಷಯವನ್ನು ಸೇರಿಸಲಾಗುವುದು ಎಂದು ಧರ್ಮಸಿಂಗ್ ಹೇಳಿದರು.
ಈ ಪ್ರದೇಶದ ಅಭಿವೃದ್ಧಿಗೆ ತಾವು ಹಾಗೂ ಮಲ್ಲಿಕಾರ್ಜುನ ಖರ್ಗೆ ಕಳೆದ 33 ವರ್ಷಗಳಿಂದ ದುಡಿಯುತ್ತಲೇ ಇದ್ದೇವೆ. ಜನತೆಯ ಸಂಕಷ್ಟಗಳನ್ನು ಪರಿಹರಿಸುವಲ್ಲಿ ಅನೇತ ತೊಡರುಗಳನ್ನು ಎದುರಿಸಿದ್ದೇವೆ. ಎಲ್ಲ ಅಡೆತಡೆಗಳನ್ನು ದಾಟಿ ಗುರಿ ತಲುಪುವ ವಿಶ್ವಾಸ ನಮಗಿದೆ ಎಂದು ಮುಖ್ಯಮಂತ್ರಿ ಧರ್ಮಸಿಂಗ್ ಹೇಳಿದರು.
ಸಭೆಯಲ್ಲಿ ಮಾತನಾಡಿದ ಜಲ ಸಂಪನ್ಮೂಲ ಸಚಿವ ಮಲ್ಲಿಕಾರ್ಜುನ ಖರ್ಗೆ ಸಮ್ಮಿಶ್ರ ಸರ್ಕಾರದ ಅನಿವಾರ್ಯತೆಯನ್ನು ಜನರ ಮುಂದಿಟ್ಟರು. ಕೋಮುಶಕ್ತಿಗಳನ್ನು ಮಟ್ಟ ಹಾಕುವ ಉದ್ದೇಶದಿಂದ ಜಾತ್ಯತೀತ ಜನತಾದಳದೊಂದಿಗೆ ಸೇರಿ ಸಮ್ಮಿಶ್ರ ಸರ್ಕಾರ ರಚಿಸಬೇಕಾಯಿತು ಎಂದ ಖರ್ಗೆ, ಧರ್ಮ ಹಾಗೂ ಭಾಷೆಯ ಹೆಸರಿನಲ್ಲಿ ಬಿಜೆಪಿ ದೇಶವನ್ನು ವಿಭಜಿಸುತ್ತಿದೆ ಎಂದು ಆಪಾದಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ಧರ್ಮ-ಕಾರಣ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications